State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಫ್ಯಾಟಿ ಲಿವರ್ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!
- ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು



















