NETC FASTag Updates : ನಮಸ್ಕಾರ ಸ್ನೇಹಿತರೇ, ಫಾಸ್ಟ್ ಟ್ಯಾಗ್ ಬಳಕೆದಾರರಿಗೆ ಹೊಸ ನಿಯಮ ಜಾರಿಯಾಗಿದೆ, ನಿತಿನ್ ಗಡ್ಕರಿ ಅವರಿಂದ ಹೊಸ ವಾಹನ ಸವಾರರು ಟೋಲ್ ಪಾವತಿಸುವುದು ಕಡ್ಡಾಯ ಮಾಡಿದ್ದಾರೆ. ಇನ್ನು ಟೋಲ್(Toll) ಪಾವತಿಗಾಗಿ ಜನರು ಫಾಸ್ಟ್ ಟ್ಯಾಗ್ (FASTag) ಬಳಸುತ್ತಿದ್ದಾರೆ. ಫಾಸ್ಟ್ ಟ್ಯಾಗ್ ನ ಮೂಲಕ ಟೋಲ್ ಪಾವತಿ ಬಹಳ ಸರಳವಾಗಿದೆ ಎನ್ನಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಇನ್ನು NHAI ಫಾಸ್ಟ್ ಟ್ಯಾಗ್ ಗೆ ಸಂಬಂಧಿಸಿದ ಹಾಗೆ ಅನೇಕ ನಿಯಮಗಳನ್ನು ಜಾರಿಗೊಳಿಸುತ್ತಿರುತ್ತದೆ. ಇನ್ನು ಫಾಸ್ಟ್ ಟ್ಯಾಗ್ (FASTag) ಬಳಸುವ ಪ್ರತಿಯೊಬ್ಬರು ಕೂಡ ಈ ಹೊಸ ನಿಯಮಗಳನ್ನು ತಿಳಿಯುವುದು ಮುಖ್ಯವಾಗಿದೆ. ಫಾಸ್ಟ್ ಟ್ಯಾಗ್ ಸಂಬಂಧಿಸಿದ ಹೊಸ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
NPCI ಮಾರ್ಗಸೂಚಿಗಳ ಪ್ರಕಾರ, ಫಾಸ್ಟ್ ಟ್ಯಾಗ್ (FASTag) ಸೇವೆಗಳನ್ನು ಒದಗಿಸುವ ಕಂಪನಿಗಳು 3 ರಿಂದ 5 ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್ ಟ್ಯಾಗ್ ಗಳಿಗೆ KYC ಅನ್ನು ಪೂರ್ಣಗೊಳಿಸಲು ಅಕ್ಟೋಬರ್ 31 ರ ವರೆಗೆ ಸಮಯವಕಾಶ ನೀಡಲಾಗಿದೆ. ಈ ಪ್ರಕ್ರಿಯೆಯು ಆಗಸ್ಟ್ 1 ರಿಂದ ಪ್ರಾರಂಭವಾಗಿದೆ ಮತ್ತು ಈ ಅವಧಿಯಲ್ಲಿ ಗ್ರಾಹಕರು ತಮ್ಮ KYC Upadate ಅನ್ನು ನವೀಕರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಆಗಸ್ಟ್ 1 ರಿಂದ ಅಕ್ಟೋಬರ್ 31 ರ ವರೆಗೆ ಕಂಪನಿಗಳು 3ರಿಂದ 5 ವರ್ಷಗಳಿಗಿಂತ ಹಳೆಯದಾದ ಫಾಸ್ಟ್ ಟ್ಯಾಗ್ (FASTag) ಗಳಿಗಾಗಿ KYC ಅನ್ನು ನವೀಕರಿಸುವುದು ಹಾಗೂ 5 ವರ್ಷಗಳಿಗಿಂತ ಹಳೆಯದಾದ FASTtags ಅನ್ನೋ ಬದಲಾಯಿಸಬೇಕು ಎಂದು ಕಂಪನಿಯು ಹೊಸ ನಿಯಮವನ್ನು ಜಾರಿ ಮಾಡಿದೆ.
• ವಾಹನ ನೋಂದಣಿ ಸಂಖ್ಯೆ ಮತ್ತು ಚಾಸಿಸ್ (Chassis number) ಸಂಖ್ಯೆಯನ್ನು ಫಾಸ್ಟ್ ಟ್ಯಾಗ್ (FASTag) ನೊಂದಿಗೆ ಲಿಂಕ್ ಮಾಡಬೇಕು.
• ಹೊಸ ವಾಹನವನ್ನು ಖರೀದಿಸಿದ 90 ದಿನಗಳ ಒಳಗೆ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು.
• ಫಾಸ್ಟ್ ಟ್ಯಾಗ್ (FASTag) ಪೂರೈಕೆದಾರರು ತಮ್ಮ ಡೇಟಾಬೇಸ್ ಗಳನ್ನು ಪರಿಶೀಲಿಸಬೇಕು.
• ಕಾರಿನ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ.
• ಫಾಸ್ಟ್ ಟ್ಯಾಗ್ (FASTag)ನ್ನು ಮೊಬೈಲ್ ಸಂಖ್ಯೆಗೆ(Mobile Number) ಲಿಂಕ್ ಮಾಡಬೇಕು.
• ಅಕ್ಟೋಬರ್ 31, 2024 ರೊಳಗೆ ಕೆವೈಸಿ ಅಪ್ಡೇಟ್ (KYC Update) ಮಾಡುವುದು ಕಡ್ಡಾಯವಾಗಿದೆ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್














