Sewing Machine Scheme : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಮತ್ತು ಹೊಲಿಗೆ ಕೆಲಸವನ್ನು ಕಲಿಸುವ ತರಬೇತಿಯನ್ನು ಒದಗಿಸಲಾಗುತ್ತಿದೆ. ಈ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಉಚಿತ ಹೊಲಿಗೆ ಯಂತ್ರ ಯೋಜನೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಮಹಿಳೆಯರ ಸಬಲೀಕರಣಕ್ಕೆ ಹೊಸ ದಿಕ್ಕನ್ನು ತೋರಿಸಲಾಗುತ್ತಿದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವುದು.
ಬೇಕಾಗುವ ಅಗತ್ಯ ದಾಖಲೆಗಳೇನು.?
- ಆಧಾರ್ ಕಾರ್ಡ್
- ಆದಾಯ ಪ್ರಮಾಣಪತ್ರ
- ವಿಳಾಸ ಪುರಾವೆ
- ಗುರುತಿನ ಚೀಟಿ
- ವಯಸ್ಸಿನ ಪ್ರಮಾಣಪತ್ರ
- ಅಂಗವಿಕಲತೆಯ ಪ್ರಮಾಣಪತ್ರ (ಅಗತ್ಯವಿದ್ದರೆ),
- ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಗಾತ್ರದ ಫೋಟೋ
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಉಚಿತ ಹೊಲಿಗೆ ಯಂತ್ರ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವ ಮೂಲಕ ಅವರಿಗೆ ಸ್ವಯಂ ಉದ್ಯೋಗಿಗಳಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಹೊಲಿಗೆ ಕೆಲಸ ಮಾಡುವ ಮೂಲಕ ಮಹಿಳೆಯರು ತಮ್ಮ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭವನ್ನು ಬಡ ಮತ್ತು ಅಂಗವಿಕಲ ಮಹಿಳೆಯರು ಪಡೆಯಬಹುದು.
ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿದಾರರು ಕೆಳಗಿನ ಎಲ್ಲಾ ಐಟಂಗಳನ್ನು ಪೂರೈಸಬೇಕು:
- ಅರ್ಜಿದಾರರು ಮಹಿಳೆ ಆಗಿರಬೇಕು.
- ಅರ್ಜಿದಾರರ ವಯಸ್ಸು 20 ಮತ್ತು 40 ವರ್ಷಗಳ ನಡುವೆ ಇರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ₹1 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಬಡ, ಅಂಗವಿಕಲ ಅಥವಾ ವಿಧವೆಯರಾದ ಮಹಿಳೆಯರಿಗೆ ಈ ಯೋಜನೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
- ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗಿಯಾಗಿರಬಾರದು ಅಥವಾ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಹೇಗೆ ಅರ್ಜಿ ಸಲ್ಲಿಸುವುದು :-
ಉಚಿತ ಹೊಲಿಗೆ ಯಂತ್ರ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಮುಖಪುಟದಲ್ಲಿ “ಅರ್ಜಿ ಸಲ್ಲಿಸಿ” ಅಥವಾ “ಆನ್ಲೈನ್ ಅರ್ಜಿ” ಎಂಬ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಹೊಸ ಪುಟದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಬಳಿಕ ನಿಮ್ಮ ಮೊಬೈಲ್ಗೆ ಬರುವ OTP ಅನ್ನು ನಮೂದಿಸಬೇಕು. ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ವೈಯಕ್ತಿಕ ಮಾಹಿತಿಯನ್ನು ಸಂಪೂರ್ಣವಾಗಿ ಸರಿಯಾಗಿ ನಮೂದಿಸಬೇಕು. ಅರ್ಜಿಯಲ್ಲಿ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಪಷ್ಟವಾದ ಸ್ಕ್ಯಾನ್ ಕಾಪಿಯಾಗಿ ಅಪ್ಲೋಡ್ ಮಾಡಿ.
ಎಲ್ಲಾ ಮಾಹಿತಿಯನ್ನು ನಮೂದಿಸಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, “ಸಲ್ಲಿಸು” ಬಟನ್ ಕ್ಲಿಕ್ ಮಾಡಿ. ಯಶಸ್ವಿಯಾಗಿ ಸಲ್ಲಿಸಿದ ಬಳಿಕ ನಿಮ್ಮ ಮೊಬೈಲ್ಗೆ ಅಥವಾ ಇಮೇಲ್ಗೆ ಒಂದು ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಪಡೆಯುತ್ತೀರಿ. ಅರ್ಜಿ ಸಲ್ಲಿಸಿರುವ ಬಗ್ಗೆ ಪತ್ರವನ್ನು ನೀವು ಸರಿಯಾಗಿ ಇಟ್ಟುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು



















