Sewing Machine Scheme : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಮತ್ತು ಹೊಲಿಗೆ ಕೆಲಸವನ್ನು ಕಲಿಸುವ ತರಬೇತಿಯನ್ನು ಒದಗಿಸಲಾಗುತ್ತಿದೆ. ಈ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಉಚಿತ ಹೊಲಿಗೆ ಯಂತ್ರ ಯೋಜನೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಮಹಿಳೆಯರ ಸಬಲೀಕರಣಕ್ಕೆ ಹೊಸ ದಿಕ್ಕನ್ನು ತೋರಿಸಲಾಗುತ್ತಿದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವುದು.
ಬೇಕಾಗುವ ಅಗತ್ಯ ದಾಖಲೆಗಳೇನು.?
- ಆಧಾರ್ ಕಾರ್ಡ್
- ಆದಾಯ ಪ್ರಮಾಣಪತ್ರ
- ವಿಳಾಸ ಪುರಾವೆ
- ಗುರುತಿನ ಚೀಟಿ
- ವಯಸ್ಸಿನ ಪ್ರಮಾಣಪತ್ರ
- ಅಂಗವಿಕಲತೆಯ ಪ್ರಮಾಣಪತ್ರ (ಅಗತ್ಯವಿದ್ದರೆ),
- ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಗಾತ್ರದ ಫೋಟೋ
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಉಚಿತ ಹೊಲಿಗೆ ಯಂತ್ರ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವ ಮೂಲಕ ಅವರಿಗೆ ಸ್ವಯಂ ಉದ್ಯೋಗಿಗಳಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಹೊಲಿಗೆ ಕೆಲಸ ಮಾಡುವ ಮೂಲಕ ಮಹಿಳೆಯರು ತಮ್ಮ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭವನ್ನು ಬಡ ಮತ್ತು ಅಂಗವಿಕಲ ಮಹಿಳೆಯರು ಪಡೆಯಬಹುದು.
ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿದಾರರು ಕೆಳಗಿನ ಎಲ್ಲಾ ಐಟಂಗಳನ್ನು ಪೂರೈಸಬೇಕು:
- ಅರ್ಜಿದಾರರು ಮಹಿಳೆ ಆಗಿರಬೇಕು.
- ಅರ್ಜಿದಾರರ ವಯಸ್ಸು 20 ಮತ್ತು 40 ವರ್ಷಗಳ ನಡುವೆ ಇರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ₹1 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಬಡ, ಅಂಗವಿಕಲ ಅಥವಾ ವಿಧವೆಯರಾದ ಮಹಿಳೆಯರಿಗೆ ಈ ಯೋಜನೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
- ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗಿಯಾಗಿರಬಾರದು ಅಥವಾ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಹೇಗೆ ಅರ್ಜಿ ಸಲ್ಲಿಸುವುದು :-
ಉಚಿತ ಹೊಲಿಗೆ ಯಂತ್ರ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಮುಖಪುಟದಲ್ಲಿ “ಅರ್ಜಿ ಸಲ್ಲಿಸಿ” ಅಥವಾ “ಆನ್ಲೈನ್ ಅರ್ಜಿ” ಎಂಬ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಹೊಸ ಪುಟದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಬಳಿಕ ನಿಮ್ಮ ಮೊಬೈಲ್ಗೆ ಬರುವ OTP ಅನ್ನು ನಮೂದಿಸಬೇಕು. ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ವೈಯಕ್ತಿಕ ಮಾಹಿತಿಯನ್ನು ಸಂಪೂರ್ಣವಾಗಿ ಸರಿಯಾಗಿ ನಮೂದಿಸಬೇಕು. ಅರ್ಜಿಯಲ್ಲಿ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಪಷ್ಟವಾದ ಸ್ಕ್ಯಾನ್ ಕಾಪಿಯಾಗಿ ಅಪ್ಲೋಡ್ ಮಾಡಿ.
ಎಲ್ಲಾ ಮಾಹಿತಿಯನ್ನು ನಮೂದಿಸಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, “ಸಲ್ಲಿಸು” ಬಟನ್ ಕ್ಲಿಕ್ ಮಾಡಿ. ಯಶಸ್ವಿಯಾಗಿ ಸಲ್ಲಿಸಿದ ಬಳಿಕ ನಿಮ್ಮ ಮೊಬೈಲ್ಗೆ ಅಥವಾ ಇಮೇಲ್ಗೆ ಒಂದು ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಪಡೆಯುತ್ತೀರಿ. ಅರ್ಜಿ ಸಲ್ಲಿಸಿರುವ ಬಗ್ಗೆ ಪತ್ರವನ್ನು ನೀವು ಸರಿಯಾಗಿ ಇಟ್ಟುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















