Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಈ ಒಂದು ಯೋಜನೆಯ ಅಡಿಯಲ್ಲಿ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗೆ 2 ಲಕ್ಷದವರೆಗೂ ಸಾಲ ಸಿಗುತ್ತದೆ. ಅತೀ ಕಡಿಮೆ ಬಡ್ಡಿಯಲ್ಲಿ ಅಂದರೆ 4% ಬಡ್ಡಿಗೆ ಈ ಸಾಲ ಸೌಲಭ್ಯ ಸಿಗುತ್ತಿದೆ. ಹಾಗಿದ್ದಲ್ಲಿ ಈ ಸಾಲ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :-
ಇದು ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗಾಗಿ ಜಾರಿಗೆ ತಂದಿರುವ ನೇರ ಸಾಲ ಯೋಜನೆ (Loan Scheme) ಆಗಿದ್ದು, ಈ ಯೋಜನೆಯ ಮೂಲಕ ಬ್ಯುಸಿನೆಸ್ ಮಾಡುವವರಿಗೆ ಸಬ್ಸಿಡಿ ಸಾಲ ಸಿಗುತ್ತದೆ. ಒಂದು ವೇಳೆ ನೀವು 2 ಲಕ್ಷ ಸಾಲ ಪಡೆದರೆ, ಅದರ ಮೇಲೆ 4% ಬಡ್ಡಿದರ ಸಿಗಲಿದೆ. ಹಾಗೆಯೇ ₹30,000/- ರೂಪಾಯಿ ಸಬ್ಸಿಡಿ ಕೂಡ ಸಿಗುತ್ತದೆ. ಇನ್ನುಳಿದ ₹1.70 ಲಕ್ಷ ರೂಪಾಯಿಗಳನ್ನು ನೀವು ಪಾವತಿ ಮಾಡಬೇಕಾಗುತ್ತದೆ. ಈ ರೀತಿಯಾಗಿ ಸರ್ಕಾರದ ಸಹಾಯ ಪಡೆದು ನಿಮ್ಮ ಬ್ಯುಸಿನೆಸ್ ಕನಸನ್ನು ನನಸು ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯ ಮೂಲಕ ಹಣಕಾಸಿನ ಸಹಾಯ ಪಡೆಯಬೇಕು ಎಂದರೆ, ಅದಕ್ಕಾಗಿ ನೀವು ನಿಮಗೆ ಹತ್ತಿರ ಇರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ ಪೋರ್ಟ್ ಸೈಜ್ ಫೋಟೋ
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬಿಪಿಎಲ್ ರೇಶನ್ ಕಾರ್ಡ್
• ವಿದ್ಯಾಭ್ಯಾಸದ ಮಾರ್ಕ್ಸ್ ಕಾರ್ಡ್
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಸಾಲ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿ ಸಲ್ಲಿಸುವ ವ್ಯಕ್ತಿ ಹಳ್ಳಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹98 ಸಾವಿರದ ಒಳಗಿರಬೇಕು. ಸಿಟಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷದ ಒಳಗಿರಬೇಕು.
• ಕರ್ನಾಟಕದಲ್ಲಿ ವಾಸ ಮಾಡುವವರೇ ಆಗಿದ್ದು, ಅವರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
• ಈ ಮೊದಲು ಸರ್ಕಾರದ ಇನ್ಯಾವುದೇ ಸೌಲಭ್ಯ ಪಡೆದಿರಬಾರದು.
• ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರಬೇಕು, ಅದಕ್ಕೆ ಫೋನ್ ನಂಬರ್ ಲಿಂಕ್ ಆಗಿರಬೇಕು.
• ಒಂದು ಫ್ಯಾಮಿಲಿಯಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ.
• ನೀವು ಶುರು ಮಾಡುವ ಉದ್ಯಮ ಅಥವಾ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು.
• ಅರ್ಜಿ ಹಾಕುವ ವ್ಯಕ್ತಿ ಈ ವೇಳೆ ನಿರುದ್ಯೋಗಿ ಆಗಿದ್ದು, ಅದಕ್ಕೆ ಬೇಕಾದ ದಾಖಲೆ ಇರಬೇಕು.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ















