Subsidy Scheme : ನಮಸ್ಕಾರ ಸ್ನೇಹಿತರೇ, ರೈತರ ಜಮೀನುಗಳಿಗೆ ತಂತಿ ಬೇಲಿ ಅಥವಾ ಬೇರೆ ಯಾವುದೇ ಬೇಲಿ ಹಾಕಿಕೊಳ್ಳಲು ಸರ್ಕಾರದಿಂದನೇ 90% ಸಬ್ಸಿಡಿ ಹಣ ಸಿಗುತ್ತೆ. ಎಲ್ಲ ರೈತರು ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಹಾಗೆ ಇದರಿಂದ ರೈತರಿಗೂ ಕೂಡ ಬಹಳಷ್ಟು ಆರ್ಥಿಕವಾಗಿ ಸಹಾಯವಾಗುತ್ತದೆ. ರೈತರು ತಮ್ಮ ಜಮೀನುಗಳಿಗೆ ಬೇಲಿ ಹಾಕಿಕೊಳ್ಳಲು 90% ಉಚಿತವಾಗಿ ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ನಿಮ್ಮ ಜಮೀನುಗಳಿಗೆ, ಯಾವುದೇ ಪ್ರಾಣಿಗಳಿಂದ ಅಥವಾ ಮನುಷ್ಯರಿಂದ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ಹಾನಿ ಉಂಟಾಗುತ್ತಿದ್ದರೆ ಮತ್ತು ನಿಮ್ಮ ಜಮೀನಿನ ಹದ್ದುಬಸ್ತು ಕಾಪಾಡಿಕೊಳ್ಳಲು ಬಯಸುತ್ತಿದ್ದರೆ ಸಾಮಾನ್ಯವಾಗಿ ಎಲ್ಲರೂ ಬೆಳೆಗಳ ರಕ್ಷಣೆಗೆ ಮತ್ತು ಜಮೀನಿನ ರಕ್ಷಣೆಗಾಗಿ ಬೇಲಿ ಹಾಕಿಕೊಳ್ಳುತ್ತಾರೆ.
ಇತ್ತೀಚಿಗೆ ಸಾಕಷ್ಟು ಜನರು ಖಾಸಗಿ ವ್ಯಕ್ತಿಗಳಿಂದ ತಮ್ಮ ಜಮೀನುಗಳಿಗೆ ಬೇಲಿ ಹಾಕಿಕೊಳ್ತಾರೆ. ಆದ್ರೆ ಇದಕ್ಕೆ ತುಂಬಾನೇ ಖರ್ಚು ಉಂಟಾಗುತ್ತೆ. ರೈತರು ಒಂದು ಎಕರೆ ಜಮೀನು ಮಾರಿದ್ರು ಕೂಡ ತಂತಿ ಬೇಲಿಗೆ ಬೇಕಾಗುವಷ್ಟು ಹಣ ಸಿಗುವುದಿಲ್ಲ. ಅಷ್ಟೊಂದು ತುಂಬಾ ದುಬಾರಿಯಾಗಿರುತ್ತೆ. ಇದನ್ನ ಗಮನಿಸಿದ ರಾಜ್ಯ ಸರ್ಕಾರ ರೈತರು ತಮ್ಮ ಜಮೀನಿಗೆ ಬೇಲಿ ಹಾಕಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ ಪೋರ್ಟ್ ಸೈಜ್ ಫೋಟೋ
ಆನ್ ಲೈನ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಕೃಷಿ ಮಾಡುವ ರೈತ ಈ ಯೋಜನೆಗೆ ಅರ್ಹರಾಗಿರುತ್ತಾರೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
















