Pan Card Updates : ಪಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ ಜಾರಿಗೆ ಬಂದಿದ್ದು, ಈ ಕೆಲಸವನ್ನ ಎಲ್ಲ ಪಾನ್ ಕಾರ್ಡ್ ಹೊಂದಿರುವವರು ತಪ್ಪದೇ ಮಾಡಲೇಬೇಕು. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟರ್ ಕಾರ್ಡ್, ರೇಷನ್ ಕಾರ್ಡ್ಗಳಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಪ್ರಾಮುಖ್ಯತೆ ಇದೀಗ ಪಾನ್ ಕಾರ್ಡ್ ಗೂ ಸಹ ಇದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಪಾನ್ ಕಾರ್ಡ್ (Pan Card) ಒಂದು ಶಾಶ್ವತ ಖಾತೆ ಸಂಖ್ಯೆಯನ್ನ ಬಂದಿದ್ದು, ಇದನ್ನು ಭಾರತೀಯ ಪ್ರಜೆಯ ಪ್ರಮುಖ ದಾಖಲಾತಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಹೊಸ ನಿಯಮದ ಪ್ರಕಾರ ಇಲ್ಲಿಯವರೆಗೂ ಯಾರು ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲವೋ ಅವರು ಶೀಘ್ರವೇ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ನ ಲಿಂಕ್ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
ಇಲ್ಲಿ ಕ್ಲಿಕ್ ಮಾಡಿ :- ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಆದಾಯ ಇಲಾಖೆಯ ವೆಬ್ಸೈಟ್ ಲಿಂಕ್
ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಆದಾಯ ಇಲಾಖೆಯ ವೆಬ್ಸೈಟ್ ಲಿಂಕ್ ನ್ನು ಮೇಲೆ ನೀಡಲಾಗಿದ್ದು, ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮ್ಮ ಪಾನ್ಕಾರ್ಡ್ (Pan Card)ಗೆ ಆಧಾರ್ ಕಾರ್ಡ್ ನ ಲಿಂಕ್ ಮಾಡಿಕೊಳ್ಳಬಹುದು. ಹೌದು ಲಿಂಕ್ ಅನ್ನು ಕ್ಲಿಕ್ ಮಾಡಿ ಓಪನ್ ಮಾಡಿದ ಬಳಿಕ ನಿಮ್ಮ ಪಾನ್ ಕಾರ್ಡ್ ನಂಬರ್ ಅನ್ನು ಎಂಟ್ರಿ ಮಾಡಿ ಹಾಗು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡುವ ಮೂಲಕ ನಿಮ್ಮ ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿಯನ್ನ ನಮೂದಿಸಿ ಸುಲಭವಾಗಿ ಆನ್ಲೈನ್ಲ್ಲಿಯೇ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ನ ಲಿಂಕ್ ಮಾಡಿಕೊಳ್ಳಿ.
ಇದನ್ನೂ ಕೂಡ ಓದಿ : ಜಮೀನಿನಲ್ಲಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೆ | ಬಾವಿ, ಬೋರ್ವೆಲ್, ಕೊಳವೆ ಬಾವಿ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ
ಇನ್ನು ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎರಡರಿಂದ ಮೂರು ಪಾನ್ ಕಾರ್ಡ್ (Pan Card) ಹೊಂದಿದ್ದು, ಅಂತವರ ವಿರುದ್ಧ ದಂಡ ಸಹಿತ ಜೈಲು ಶಿಕ್ಷೆ ಆಗಲಿದೆ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಒಂದೇ ಪ್ಯಾನ್ ಕಾರ್ಡ್ ಇರಬೇಕು ಎಂಬ ಕಾನೂನು ಇದೆ. ಯಾರು ಒಂದಕ್ಕಿಂತ ಹೆಚ್ಚು ಪಾನ್ಕಾರ್ಡ್ ಹೊಂದಿರುತ್ತಾರೋ, ಅಂತಹವರಿಗೆ ದಂಡ ಸಹಿತ ಜೈಲು ಶಿಕ್ಷೆ ಆಗಲಿದೆ. ಇನ್ನು ಹೊಸದಾಗಿ ಪಾನ್ ಕಾರ್ಡ್ ಪಡೆದ ನಾಗರಿಕರು ಅಂದರೆ ಇದೀಗ ತಾನೇ ಹೊಸದಾಗಿ ಪಾನ್ ಕಾರ್ಡ್ ಮಾಡಿಸಿದ ಎಲ್ಲ ನಾಗರಿಕರು ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಪಾನ್ ಕಾರ್ಡ್ (Pan Card)ಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ. ಈ ಬಗ್ಗೆ ಕೇಂದ್ರದಿಂದ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧುಮೇಹ ಕೇವಲ ರಕ್ತಕ್ಕೆ ಮಾತ್ರವಲ್ಲ, ಬೆಡ್ರೂಮ್ಗೂ ಶತ್ರು! ಲೈಂಗಿಕ ಜೀವನದ ಮೇಲಾಗುವ ಸದ್ದಿಲ್ಲದ ದಾಳಿ
- ಪುರುಷರಲ್ಲಿ ಮೂಗು ಹಾಗೂ ಕಿವಿಗಳಲ್ಲಿ ಕೂದಲು ಬೆಳೆಯಲು ಕಾರಣವೇನು? ಇದನ್ನು ತೆಗೆಯಬಹುದೇ.?
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!



















