PhonePe Loan : ನಮಸ್ಕಾರ ಸ್ನೇಹಿತರೇ, ಫೋನ್ ಪೇ ಮೂಲಕ ನೀವು ಐದು ನಿಮಿಷಗಳಲ್ಲಿ ಲಕ್ಷಗಟ್ಟಲೆ ಅಂದರೆ ನಿಮಗೆ 15,000 ದಿಂದ ಹಿಡಿದು 5 ಲಕ್ಷ ರೂಪಾಯಿಗಳವರೆಗೆ ಲೋನ್ ಪಡೆದುಕೊಳ್ಳಬಹುದು. ಹಾಗೆ ನಿಮಗೂ ಸಹ ಲೋನ್ ನ ಅವಶ್ಯಕತೆ ಇದೆಯೇ.? ಹಾಗಿದ್ದರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಫೋನ್ ಪೇ (PhonePe) ಮೂಲಕ ಸಾಲ ಪಡೆದುಕೊಳ್ಳಲು ಬಯಸುವವರು ಈ ಮೊದಲು ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳಲು ಅಲೆದಾಡಿ ಸಾಕು ಮಾಡುತ್ತಿದ್ದರು. ಆದರೆ ಇಲ್ಲಿ ಹೀಗಲ್ಲ ನೀವು ಕೂತಲ್ಲಿಯೇ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ
ಬಡ್ಡಿದರ ಎಷ್ಟಿರುತ್ತೆ.?
ಫೋನ್ ಪೇ (PhonePe) ಮೂಲಕ ನೀವು ಸಾಲ ಪಡೆದುಕೊಂಡಿದ್ದೆ ಆದಲ್ಲಿ ತಿಂಗಳಿಗೆ ಶೇಕಡಾ 1.33% ಬಡ್ಡಿದರ ಕಟ್ಟಬೇಕಾಗುತ್ತದೆ. ಒಂದು ವರ್ಷಕ್ಕೆ ನೀವು ಪಡೆದುಕೊಂಡಿರುವಂತಹ ಹಣಕ್ಕೆ ಶೇಕಡಾ 15.96% ಬಡ್ಡಿ ಕಟ್ಟಬೇಕಾಗುತ್ತೆ.
ಇದನ್ನೂ ಕೂಡ ಓದಿ : Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!
ಫೋನ್ ಪೇ (PhonePe) ಮೂಲಕ ಲೋನ್ ಹೇಗೆ ಪಡೆದುಕೊಳ್ಳಬೇಕು.?
• ಮೊದಲಿಗೆ ನೀವು ಫೋನ್ ಪೇ (PhonePe) ಆಪ್ ಬಳಸುತ್ತಿರಬೇಕು.
• ಫೋನ್ ಪೇ (PhonePe) ಆಪ್ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
• ನಂತರ ಆಪ್ ಓಪನ್ ಮಾಡಿ ಮುಖಪುಟದಲ್ಲಿ ಕೆಳಗಡೆ ಸ್ಕ್ರಾಲ್ ಮಾಡಿದ ನಂತರ ಇಲ್ಲಿ ನಿಮಗೆ ಸಾಲ ಎಂಬ ಒಂದು ಆಪ್ಷನ್ ಸಿಗುತ್ತೆ ಅದರ ಮೇಲೆ ಕ್ಲಿಕ್ ಮಾಡಿ.
• ಕ್ಲಿಕ್ ಮಾಡಿದ ನಂತರವೇ ವೈಯಕ್ತಿಕ ಸಾಲ ಎಂಬ ಆಯ್ಕೆ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮಗೆ ಎಷ್ಟು ಸಾಲ ಬೇಕೋ ಅಷ್ಟನ್ನು ನಮೂದಿಸಿ. ನಂತರ ಪ್ರತಿಯೊಂದು ದಾಖಲೆಯನ್ನು ನಮೂದಿಸಿ. ಅಂದರೆ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತೆ.
• ಸರಿಯಾಗಿ ದಾಖಲೆಗಳನ್ನು ನೀಡಿದ್ದೇನೆ ಅಥವಾ ಇಲ್ಲವೇ ಎಂದು ಮತ್ತೊಮ್ಮೆ ಚೆಕ್ ಮಾಡಿ ಸಬ್ಮಿಟ್ ಮಾಡುವ ಮುನ್ನ
ಕೇವಲ ಐದು ನಿಮಿಷದಲ್ಲಿ ನಿಮಗೆ ಮೆಸೇಜ್ ಬರುತ್ತದೆ. ಇಲ್ಲದಿದ್ದರೆ 24 ಗಂಟೆ ಒಳಗಾಗಿ ನಿಮಗೆ ಹಣ ಸಿಗುತ್ತದಾ.? ಇಲ್ಲವಾ.? ಎನ್ನುವ ಮೆಸೇಜ್ ಬರುತ್ತದೆ.
• ಒಂದು ವೇಳೆ ಹಣ ಬರದೇ ಇದ್ದರೆ ನಿಮಗೆ ಮೆಸೇಜ್ ಬರುತ್ತದೆ. ಹಣ ಬಂದರೆ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ