Subsidy Scheme : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಹಾಗು ಅರ್ಹ ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
• ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 90%)
• ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
• ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಪ್ರತಿಯೊಬ್ಬ ಫಲಾನುಭವಿಗೆ ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುವುದು.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!















