Subsidy Scheme : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಹಾಗು ಅರ್ಹ ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
• ಕ್ಷೇತ್ರಬದು ನಿರ್ಮಾಣಕ್ಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 90%)
• ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ವಂಗಡ ವರ್ಗ 50%)
• ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ / ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%)
• ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ (ತುಂತುರು / ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಪ್ರತಿಯೊಬ್ಬ ಫಲಾನುಭವಿಗೆ ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಲಾಗುವುದು.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?















