PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ಸರ್ಕಾರವು ದೇಶದ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಸರ್ಕಾರವು ವಾರ್ಷಿಕವಾಗಿ ರೈತರಿಗೆ ₹6,000/- ರೂಪಾಯಿಗಳನ್ನು ನೀಡುತ್ತಿದೆ. ಮತ್ತು ಈ ಮೊತ್ತವು ಅವರ ಖಾತೆಗೆ ತಲಾ ₹2,000/- ರೂಪಾಯಿಯಂತೆ ಮೂರು ಕಂತುಗಳಲ್ಲಿ ತಲುಪುತ್ತದೆ.
ಇದನ್ನೂ ಕೂಡ ಓದಿ : Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಇದುವರೆಗೆ ಸರಕಾರ ಈ ಯೋಜನೆಯ ಮೂಲಕ 17ನೇ ಕಂತು ಬಿಡುಗಡೆ ಮಾಡಿದೆ. ರೈತ ಈಗ 18ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi) ಒಳಗೊಂಡಿರುವ ರೈತರು ಇ-ಕೆವೈಸಿಯನ್ನು ಇನ್ನೂ ಮಾಡದಿದ್ದರೆ, ಈ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಇವರುಗಳಿಗೆ 18ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಕೇಂದ್ರ ಸರ್ಕಾರ ಜೂನ್ನಲ್ಲಿ ಪಿಎಂ ಕಿಸಾನ್ನ 17ನೇ ಕಂತು ಬಿಡುಗಡೆ ಮಾಡಿತ್ತು. ಈ ಮೂಲಕ 9.3 ಕೋಟಿ ರೈತರಿಗೆ ಅನುಕೂಲವಾಗಿದ್ದು, ಸುಮಾರು 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಜೂನ್ ಬಳಿಕ ಅಕ್ಟೋಬರ್ನಲ್ಲಿ 4 ತಿಂಗಳುಗಳು ಕಳೆಯುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಪಿಎಂ ಕಿಸಾನ್ನ 18ನೇ ಕಂತು ಅಕ್ಟೋಬರ್ನಲ್ಲಿ ಬರಬಹುದು ಎನ್ನಲಾಗಿದೆ. ಪಿಎಂ ಕಿಸಾನ್ ಪ್ರಯೋಜನಗಳನ್ನು ಪಡೆಯಲು, ಭೂ ದಾಖಲೆಗಳ ಪ್ರಕಾರ ರೈತರ ಭೂಮಿಯ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಓಟಿಪಿ (OTP) ಆಧಾರಿತ ಈ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್ನಲ್ಲಿ ಲಭ್ಯವಿದೆ. ಅಥವಾ ರೈತರು ಬಯೋಮೆಟ್ರಿಕ್ ಆಧಾರಿತ ಈ-ಕೆವೈಸಿಗಾಗಿ ಹತ್ತಿರದ ಸಿಎಸ್ ಸಿ (CSC) ಕೇಂದ್ರಗಳನ್ನು ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಕಂತು ಹಣವನ್ನು ಸ್ವೀಕರಿಸದಿದ್ದರೆ, ನೀವು pmkisan-ict@gov.in ಅನ್ನು ಸಂಪರ್ಕಿಸಬಹುದು.
ಈ ನಾಲ್ಕು ವಿಷಯಗಳ ಬಗ್ಗೆ ಗಮನವಿರಲಿ :-
• ಭೂ ದಾಖಲೆಗಳ ಪ್ರಕಾರ ರೈತರ ಭೂ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
• ಪಿಎಂ ಕಿಸಾನ್ ಪೋರ್ಟಲ್ನಲ್ಲಿ ರೈತರು ಇ-ಕೆವೈಸಿ ಹೊಂದಿರುವುದು ಅವಶ್ಯಕ.
• ಬ್ಯಾಂಕ್ ಖಾತೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಅವಶ್ಯಕ.
• ನಿಮ್ಮ ಬ್ಯಾಂಕ್ ಖಾತೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಗೆ ಲಿಂಕ್ ಮಾಡಬೇಕು.
ಈ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ :- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಇದನ್ನೂ ಕೂಡ ಓದಿ : Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಫಲಾನುಭವಿಗಳ ಪಟ್ಟಿ ನೋಡಬಹುದು. ಈ ವೇಳೆ ಪಲಾನುಭವಿಗಳ ಪಟ್ಟಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ. ಗೆಟ್ ರಿಪೋರ್ಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದರೆ ಫಲಾನುಭವಿಗಳ ಪಟ್ಟಿಯ ವಿವರ ಸಿಗುತ್ತದೆ. ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು.
ಸಹಾಯವಾಣಿ ಸಂಖ್ಯೆ- 155261 ಹಾಗು 011-24300606
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!
- ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!
- ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್, ಬ್ಲಡ್ ಶುಗರ್ ತಕ್ಷಣವೇ ಕಂಟ್ರೋಲ್ ಆಗುತ್ತೆ..
- ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!






















