PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ಸರ್ಕಾರವು ದೇಶದ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಸರ್ಕಾರವು ವಾರ್ಷಿಕವಾಗಿ ರೈತರಿಗೆ ₹6,000/- ರೂಪಾಯಿಗಳನ್ನು ನೀಡುತ್ತಿದೆ. ಮತ್ತು ಈ ಮೊತ್ತವು ಅವರ ಖಾತೆಗೆ ತಲಾ ₹2,000/- ರೂಪಾಯಿಯಂತೆ ಮೂರು ಕಂತುಗಳಲ್ಲಿ ತಲುಪುತ್ತದೆ.
ಇದನ್ನೂ ಕೂಡ ಓದಿ : Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಇದುವರೆಗೆ ಸರಕಾರ ಈ ಯೋಜನೆಯ ಮೂಲಕ 17ನೇ ಕಂತು ಬಿಡುಗಡೆ ಮಾಡಿದೆ. ರೈತ ಈಗ 18ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi) ಒಳಗೊಂಡಿರುವ ರೈತರು ಇ-ಕೆವೈಸಿಯನ್ನು ಇನ್ನೂ ಮಾಡದಿದ್ದರೆ, ಈ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಇವರುಗಳಿಗೆ 18ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಕೇಂದ್ರ ಸರ್ಕಾರ ಜೂನ್ನಲ್ಲಿ ಪಿಎಂ ಕಿಸಾನ್ನ 17ನೇ ಕಂತು ಬಿಡುಗಡೆ ಮಾಡಿತ್ತು. ಈ ಮೂಲಕ 9.3 ಕೋಟಿ ರೈತರಿಗೆ ಅನುಕೂಲವಾಗಿದ್ದು, ಸುಮಾರು 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಜೂನ್ ಬಳಿಕ ಅಕ್ಟೋಬರ್ನಲ್ಲಿ 4 ತಿಂಗಳುಗಳು ಕಳೆಯುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಪಿಎಂ ಕಿಸಾನ್ನ 18ನೇ ಕಂತು ಅಕ್ಟೋಬರ್ನಲ್ಲಿ ಬರಬಹುದು ಎನ್ನಲಾಗಿದೆ. ಪಿಎಂ ಕಿಸಾನ್ ಪ್ರಯೋಜನಗಳನ್ನು ಪಡೆಯಲು, ಭೂ ದಾಖಲೆಗಳ ಪ್ರಕಾರ ರೈತರ ಭೂಮಿಯ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಓಟಿಪಿ (OTP) ಆಧಾರಿತ ಈ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್ನಲ್ಲಿ ಲಭ್ಯವಿದೆ. ಅಥವಾ ರೈತರು ಬಯೋಮೆಟ್ರಿಕ್ ಆಧಾರಿತ ಈ-ಕೆವೈಸಿಗಾಗಿ ಹತ್ತಿರದ ಸಿಎಸ್ ಸಿ (CSC) ಕೇಂದ್ರಗಳನ್ನು ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಕಂತು ಹಣವನ್ನು ಸ್ವೀಕರಿಸದಿದ್ದರೆ, ನೀವು pmkisan-ict@gov.in ಅನ್ನು ಸಂಪರ್ಕಿಸಬಹುದು.
ಈ ನಾಲ್ಕು ವಿಷಯಗಳ ಬಗ್ಗೆ ಗಮನವಿರಲಿ :-
• ಭೂ ದಾಖಲೆಗಳ ಪ್ರಕಾರ ರೈತರ ಭೂ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
• ಪಿಎಂ ಕಿಸಾನ್ ಪೋರ್ಟಲ್ನಲ್ಲಿ ರೈತರು ಇ-ಕೆವೈಸಿ ಹೊಂದಿರುವುದು ಅವಶ್ಯಕ.
• ಬ್ಯಾಂಕ್ ಖಾತೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಅವಶ್ಯಕ.
• ನಿಮ್ಮ ಬ್ಯಾಂಕ್ ಖಾತೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಗೆ ಲಿಂಕ್ ಮಾಡಬೇಕು.
ಈ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ :- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಇದನ್ನೂ ಕೂಡ ಓದಿ : Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಫಲಾನುಭವಿಗಳ ಪಟ್ಟಿ ನೋಡಬಹುದು. ಈ ವೇಳೆ ಪಲಾನುಭವಿಗಳ ಪಟ್ಟಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ. ಗೆಟ್ ರಿಪೋರ್ಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದರೆ ಫಲಾನುಭವಿಗಳ ಪಟ್ಟಿಯ ವಿವರ ಸಿಗುತ್ತದೆ. ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು.
ಸಹಾಯವಾಣಿ ಸಂಖ್ಯೆ- 155261 ಹಾಗು 011-24300606
- ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ?
- ಒಮನ್ನಲ್ಲಿ ದಕ್ಷಿಣ ಕನ್ನಡದ ಯುವಕ ಆತ್ಮಹತ್ಯೆ: ಪ್ರೀತಿ ದೂರಾಗಿದ್ದಕ್ಕೆ ಸಾವಿನ ದಾರಿ.?
- ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ‘ಮೀನು’ ಪ್ರಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಈ ಫಿಶ್ ತಿಂದ್ರೆ ‘ಕ್ಯಾನ್ಸರ್’ ಬರುತ್ತೆ ಹುಷಾರ್.!
- ಅತಿಯಾಗಿ ಪೋರ್ನ್ ವಿಡಿಯೋಗಳನ್ನು ನೋಡುತ್ತೀರಾ.? ಹಾಗಿದ್ರೆ ನಿಮಗೆ ಈ ಗಂಭೀರ ಸಮಸ್ಯೆ ಇರಬಹುದು. ಎಚ್ಚರ.!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- Horoscope Today : 06 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್ ಬಳಿ 7 ಮನೆ, 5 ನಿವೇಶನ
- ನಾಗ್ಪುರದಲ್ಲಿ ಅಮಾನವೀಯ ಕೃತ್ಯ: ಮೈ ಮೇಲೆ ಬಣ್ಣ ಹಾಕಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ನೀರು ಸುರಿದ ಅಜ್ಜಿ
- ಚಟ ಇರೋರು ಆಡ್ತಾರೆ ಬಿಡಿ, ಕುಣಿಗಲ್ ನಲ್ಲಿ ರೇಸ್ ಕೋರ್ಸ್ನಿಂದ 2 ಸಾವಿರ ಉದ್ಯೋಗ ಸೃಷ್ಟಿ: ವಿರೋಧಿಗಳಿಗೆ ಡಿಕೆಶಿ ತಿರುಗೇಟು
- ಕಿಡ್ನಿ ಕಾಯಿಲೆ ಎಂಬ ‘ಮೌನ ಕೊಲೆಗಾರ’ : ಈ 8 ಲಕ್ಷಣಗಳಿದ್ದರೆ ಕೂಡಲೇ ಎಚ್ಚೆತ್ತುಕೊಳ್ಳಿ!
- ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ
- ಸೇಮ್ ಟು ಸೇಮ್ ಚೆಲುವಿನ ಚಿತ್ತಾರ; ಉಲ್ಲಾಸದ ಹೂಮಳೆ ಹಾಡುತ್ತಿದ್ದ ಜೋಡಿಗೆ ಕಟುಕನಾದ ಅಪ್ಪ!
- ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ
- ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್ ಶಾಸಕ
- ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್.!
- Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!
- ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್ಹ್ಯಾಂಡಾಗಿ ಸೆರೆ
- ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?






















