Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ದೇಶವ್ಯಾಪಿ ಇರುವ ಎಲ್ಲ ಬ್ರ್ಯಾಂಚ್ ಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಒಟ್ಟು 600 ಉದ್ಯೋಗಗಳಿದ್ದು, ಅದರಲ್ಲಿ ಬೆಂಗಳೂರು ಅರ್ಬನ್ ನಲ್ಲಿ 92 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಕೂಡ ಓದಿ : PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹುದ್ದೆಯ ಹೆಸರು :- ಅಪ್ರೆಂಟಿಸ್
ಒಟ್ಟು ಹುದ್ದೆಗಳು :- 3,000
ವಯೋಮಿತಿ :- 20 ರಿಂದ 28 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ :-
- ಎಸ್ಸಿ, ಎಸ್ಟಿಗೆ 5 ವರ್ಷಗಳು ಸಡಿಲಿಕೆ
- ಒಬಿಸಿ, ಜನರಲ್ 3 ವರ್ಷಗಳು
- ವಿಶೇಷ ಚೇತನರಿಗೆ 10 ವರ್ಷಗಳು ಸಡಿಲಿಕೆ
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ವಿದ್ಯಾರ್ಹತೆ :- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ.?
- ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಸಿದ್ಧ ಪಡಿಸಲಾಗುತ್ತದೆ.
- ಟೆಸ್ಟ್ ನಡೆಸಲಾಗುತ್ತದೆ.
- ದಾಖಲೆ ಪರಿಶೀಲನೆ.
- ಸಂಸ್ಥೆಯಿಂದ ಆಯ್ಕೆ ಮಾಡಲಾದ ಬ್ರ್ಯಾಂಚ್ ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ :- Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!
ಅರ್ಜಿ ಶುಲ್ಕ ಎಷ್ಟು.?
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕ ಇರಲ್ಲ.
- ಜನರಲ್, ಒಬಿಸಿ ಸೇರಿ ಎಲ್ಲರಿಗೂ ₹500/- ರೂಪಾಯಿ.
ಆನ್ಲೈನ್ ಅರ್ಜಿ ಆರಂಭ :- 21 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :- 04 ಅಕ್ಟೋಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು



















