Vidya Nidhi Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ರಾಜ್ಯದಲಿನ ಹಳದಿ ಬೋರ್ಡ್ ಟ್ಯಾಕ್ಸಿ ಹಾಗೂ ಆಟೋ ಚಾಲಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾನಿಧಿ ಯೋಜನೆಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ.a
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ವಿದ್ಯಾನಿಧಿ ಯೋಜನೆ (Vidya Nidhi Scholarship) ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Dasara Holidays 2024 : ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ.! ಒಟ್ಟು ಎಷ್ಟು ದಿನ ರಜೆ ಗೊತ್ತೆ..?
ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಆಸಕ್ತ ಹಾಗು ಅರ್ಹ ಫಲಾನುಭವಿ ವಿದ್ಯಾರ್ಥಿಗಳ ಪೋಷಕರು, ಚಾಲಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ಸೇವಾ ಸಿಂಧು ವೆಬ್ಸೈಟ್ ನಲ್ಲಿ ಅರ್ಜಿಯನ್ನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ



















