Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ



















