Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!



















