Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- SBI Bank Updates : ಎಸ್ ಬಿಐ ಬ್ಯಾಂಕ್ ನಿಂದ ಸಾಲಗಾರರಿಗೆ ಬಿಗ್ ರಿಲೀಫ್.! ಬಡ್ಡಿ ದರ 0.25 ಬೇಸಿಸ್ ಪಾಯಿಂಟ್ ಇಳಿಕೆ.!
- KPTCL Recruitment : ಕೆಪಿಟಿಸಿಲ್ ಭರ್ಜರಿ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ : ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ.?
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- Bhagya Lakshmi Yojana : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- PM Kisan Samman Nidhi : ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಂದಿಲ್ವಾ? ಆದಷ್ಟು ಬೇಗ ಈ ಕೆಲಸ ಮಾಡಿಕೊಳ್ಳಿ.
- Bigg Boss Kannada 11 : ಬಿಗ್ ಬಾಸ್ ನಿರೂಪಣೆಯಿಂದ ಕಿಚ್ಚ ಸುದೀಪ್ ಹೊರ ಬರಲು ಕಾರಣವೇನು ಗೊತ್ತಾ.?
- Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- BSF Recruitment 2024 : 10 ನೇ ತರಗತಿ ಪಾಸಾದವರಿಗೆ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.? ಹೇಗೆ ಅರ್ಜಿ ಸಲ್ಲಿಸುವುದು.?
- PM Awas Yojana : ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ
- Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?