Atal Pension Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಅಟಲ್ ಪಿಂಚಣಿ ಯೋಜನೆಯಡಿ (Atal Pension Yojana) ಪಿಂಚಣಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಬೇಕಾಗುವ ಅಗತ್ಯ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ .
ಯಾರೆಲ್ಲ ಅರ್ಜಿ ಸಲ್ಲಿಸಬಹುದು.?
- APY ಖಾತೆಯನ್ನು ತೆರೆಯಲು ಬಯಸುವ ಸದಸ್ಯರು ಭಾರತದ ನಾಗರಿಕರಾಗಿರಬೇಕು.
- ಸದಸ್ಯರ ವಯಸ್ಸು, 18 ಮತ್ತು 40 ವರ್ಷಗಳ ನಡುವೆ ಇರಬೇಕು.
- 01 ಅಕ್ಟೋಬರ್ 2022 ರಿಂದ, ಆದಾಯ ತೆರಿಗೆ ಪಾವತಿದಾರರು APY ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.?
ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ಸದಸ್ಯರು ಬ್ಯಾಂಕ್ ಶಾಖೆ/ಪೋಸ್ಟ್ ಆಫೀಸ್ ಮೂಲಕ ಅಥವಾ ಬ್ಯಾಂಕ್ಗಳು ಒದಗಿಸಿದ ಡಿಜಿಟಲ್ ಆನ್ಬೋರ್ಡಿಂಗ್ ಪ್ಲಾಟ್ ಫಾರ್ಮ್ ಮೂಲಕ ಅಟಲ್ ಪಿಂಚಣಿ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು.
APY ಖಾತೆಯನ್ನು ತೆರೆಯುವಾಗ ನಾಮಿನಿ ಮತ್ತು ಸಂಗಾತಿಯ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಿಂದ ಆಟೋ ಡೆಬಿಟ್ ಸೌಲಭ್ಯದ ಮೂಲಕ ಮಾಸಿಕ ಅಥವಾ ತ್ರೈಮಾಸಿಕ ಅಥವಾ ಅರ್ಧ ವಾರ್ಷಿಕ ಆಧಾರದ ಮೇಲೆ ಕಾಂಟ್ರಿಬ್ಯೂಷನ್ ಗಳನ್ನು ಮಾಡಬಹುದು.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಅಟಲ್ ಪಿಂಚಣಿ ಯೋಜನೆ (APY) ಪ್ರಯೋಜನಗಳು :-
60 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ವಯಸ್ಸಿನವರಿಗೆ ಅಟಲ್ ಪಿಂಚಣಿ ಯೋಜನೆ (APY) ಯ ತ್ರಿವಳಿ ಪ್ರಯೋಜನಗಳು.
ಸದಸ್ಯರಿಗೆ ₹1000/- ರಿಂದ ₹5000/- ರವರೆಗೆ ಜೀವಮಾನದ ಕನಿಷ್ಠ ಖಾತರಿ ಪಿಂಚಣಿ.
ಸದಸ್ಯರ ಮರಣದ ನಂತರ ಜೀವನಪರ್ಯಂತ ಅದೇ ಪಿಂಚಣಿಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಒಂದು ವೇಳೆ ಸದಸ್ಯರು ಮತ್ತು ಸಂಗಾತಿಯ ಮರಣದ ಸಂಭವಿಸಿದರೆ ನಾಮಿನಿಗೆ 60 ವರ್ಷ ವಯಸ್ಸಿನವರೆಗೆ ಸಂಗ್ರಹಗೊಂಡ ಪಿಂಚಣಿ ಮೊತ್ತವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಪಾನ್ ಕಾರ್ಡ್ ಪ್ರತಿ
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : Railway Recruitment 2024 : ಭಾರತೀಯ ರೈಲ್ವೆ ಇಲಾಖೆಯಲ್ಲಿ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಷ್ಟು ಮೊತ್ತ ಪಾವತಿ ಮಾಡಬೇಕು.?
ಪಿಂಚಣಿಯನ್ನು ಪಡೆಯಲು ಅರ್ಜಿದಾರರು 18ನೇ ವಯಸ್ಸಿನಲ್ಲಿ ಪ್ರತಿ ತಿಂಗಳು ಕೇವಲ ₹210/- ರೂಪಾಯಿ ಹೂಡಿಕೆ ಮಾಡಿದರೆ 60 ವಯಸ್ಸಿನ ನಂತರ ₹5,000/- ರೂಪಾಯಿ ಪಿಂಚಣಿ ಪಡೆಯಬಹುದು.
ಸಹಾಯವಾಣಿ ಸಂಖ್ಯೆ : 1800 110 069
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















