PhonePe Loan Facility : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಪ್ಪು ಹಣ ತಡೆಗಟ್ಟುವ ಸಲುವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಜನರು ಕೂಡ ಇಂದು ಒಗ್ಗಿಕೊಂಡಿದ್ದಾರೆ. ಹಾಗಾಗಿ ನಾವು ನಮ್ಮ ಕೈಯಲ್ಲಿ ಹಣ ಇಲ್ಲದೆ ಇದ್ದರೂ ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಮಾಡುತ್ತೇವೆ.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಯಾವುದೇ ರೀತಿಯ ಪೇಮೆಂಟ್ ಮಾಡಲು ಯುಪಿಐ ಬಹಳ ಉತ್ತಮವಾಗಿರುವ ಸಾಧನವಾಗಿದ್ದು, ಯುಪಿಐ ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇನ್ನು ಈ ರೀತಿ ಹಣ ಪಾವತಿ ಮಾಡಲು ಬೇರೆ ಬೇರೆ ಥರ್ಡ್ ಪಾರ್ಟಿ ಅಪ್ಲಿಕೇಶನ್ (Third party application) ಗಳನ್ನು ಬಳಸುತ್ತೇವೆ. ಅವುಗಳಲ್ಲಿ ಮುಖ್ಯವಾಗಿರುವ ಹಾಗೂ ಜನಪ್ರಿಯವಾಗಿರುವ ಪೇಮೆಂಟ್ ಅಪ್ಲಿಕೇಶನ್ ಫೋನ್ ಪೇ! ಹಣ ಪಾವತಿ ಮಾಡಲು ಬಿಲ್ ಪಾವತಿ ಮಾಡಲು ಹೀಗೆ ಬೇರೆ ಬೇರೆ ಕಾರಣಕ್ಕೆ ಫೋನ್ ಪೇ ಅಪ್ಲಿಕೇಶನ್ ಬಳಸಬಹುದು. ಫೋನ್ ಪೇ ದೇಶಾದ್ಯಂತ ಸುಮಾರು 50 ಕೋಟಿಗೂ ಅಧಿಕ ಬಳಕೆದಾರರನ್ನು, 3.0.7 ಕೋಟಿ ಗ್ರಾಹಕರನ್ನು ಹೊಂದಿದೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಈಗಾಗಲೇ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ ವಿಶೇಷವಾಗಿ ಕ್ರೆಡಿಟ್ ಲೈನ್ ಪರಿಚಯಿಸಿದ್ದು, ಗ್ರಾಹಕರಿಗೆ ಕ್ಷಣಮಾತ್ರದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಇರುವ ಸಾಧ್ಯತೆಗಳನ್ನು ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಫೋನ್ ಪೇ ಕೇವಲ ಪೇಮೆಂಟ್ ಅಪ್ಲಿಕೇಶನ್ ಆಗಿ ಉಳಿದಿಲ್ಲ. ಕ್ರೆಡಿಟ್ ಆಯ್ಕೆಯ ಮೂಲಕ ಸಾಲವನ್ನು ಪಡೆಯಬಹುದು. ಇದಕ್ಕಾಗಿ ಫೋನ್ ಬ್ಯಾಂಕ್ ಹಾಗೂ ಬ್ಯಾಂಕಿಂಗ್ ಅಲ್ಲದ ಎನ್ ಬಿ ಎಫ್ ಸಿ (NBFC) ಗಳ ಜೊತೆಗೆ ಚರ್ಚೆ ನಡೆಸಿದೆ ಎನ್ನಲಾಗಿದೆ. ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀವು ಸಾಲ ಪಡೆದುಕೊಳ್ಳಲು ಫೋನ್ ನೇರವಾಗಿ ಸಾಲ ಸೌಲಭ್ಯ ನೀಡುವುದಿಲ್ಲ ಬದಲಾಗಿ ಬೇರೆ ಬೇರೆ ಬ್ಯಾಂಕ್ ಗಳ ಜೊತೆಗೆ ಟೈ ಅಪ್ ಮಾಡಿಕೊಂಡು ಬ್ಯಾಂಕುಗಳ ಮೂಲಕ ಸಾಲ ಒದಗಿಸುತ್ತದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಫೋನ್ ಪೇ ಸಾಲ ಸೌಲಭ್ಯ ಯಾರೆಲ್ಲಾ ಪಡೆಯಬಹುದು.?
ಯಾವುದೇ ವ್ಯಕ್ತಿಯ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ, ಅಂದರೆ 750ಕ್ಕಿಂತ ಹೆಚ್ಚಿಗೆ ಇದ್ದರೆ ಸುಲಭವಾಗಿ ಫೋನ್ ಪೇ ಮೂಲಕ ಸಾಲ ಪಡೆಯಬಹುದು. ಫೋನ್ ಪೇ ಇನ್ನು ಕೇವಲ ಆರು ತಿಂಗಳ ಒಳಗೆ ಸಾಲ ನೀಡುವ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಿದೆ. ಫೋನ್ ಪೇಯಲ್ಲಿ ಸಾಲ ಸೌಲಭ್ಯ ಮಾತ್ರವಲ್ಲದೆ ಇನ್ನೂ ಹಲವು ಪ್ರಯೋಜನಗಳನ್ನು ಮುಂದಿನ ದಿನಗಳಲ್ಲಿ ಗ್ರಾಹಕರು ಪಡೆಯಬಹುದು. ಇನ್ನು ಫೋನ್ ಪೇ ಮೂಲಕ ಎಷ್ಟು ಸಾಲ ಸೌಲಭ್ಯ ಪಡೆಯಬಹುದು ಎನ್ನುವುದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!


















