PWD Jobs 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಹುದ್ದೆಗಳು ಹಾಗೂ ಹುದ್ದೆಯ ಹೆಸರು :- ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1)- 30
ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲು ಸ್ಥಾನದ ಹುದ್ದೆಗಳು :- 12
ವೇತನ :- ₹83,700/- ರಿಂದ ₹1,55,200/-
ಅರ್ಜಿ ಶುಲ್ಕ :-
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300/- ರೂಪಾಯಿಗಳು
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು :- ₹600/- ರೂ.ಗಳು
- ಮಾಜಿ ಸೈನಿಕರಿಗೆ :- ₹50/- ರೂಪಾಯಿಗಳು
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- ವಿನಾಯಿತಿ ಇದೆ.
ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- ಹಣ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಶೈಕ್ಷಣಿಕ ವಿದ್ಯಾರ್ಹತೆ :-
ಇಂಜಿನಿಯರ್ ಪದವಿಯಲ್ಲಿ ಸಿವಿಲ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ ಮತ್ತು ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಭ್ಯಾಸ ಮಾಡಿರಬೇಕು. ಡಿಪ್ಲೋಮಾದಲ್ಲಿ ಡಿಗ್ರಿ ಪಡೆದಿರಬೇಕು.
ವಯೋಮಿತಿ/ ಸಡಿಲಿಕೆ :-
- ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- 40 ವರ್ಷ
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 03 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024
ಈ ಹುದ್ದೆಗೆ ಸಂಬಂಧಿಸಿದ ಲಿಂಕ್ :-https://drive.google.com/file/d/1JtOQ3JQxcaVGuFxlzA5ekAQlhWej6z0V/view
ಅಭ್ಯರ್ಥಿಗಳಿಗೆ ಈ ಲಿಂಕ್ :- https://drive.google.com/file/d/1DMB0IVS5A8U3IyqWAmfD4JJ0zYA8rfBA/view
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!



















