Bigg Boss Kannada 11 : ನಮಸ್ಕಾರ ಸ್ನೇಹಿತರೇ, ಕಳೆದ 10 ವರ್ಷಗಳಿಂದ ಕಿಚ್ಚ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರ್ತಿದ್ದಾರೆ. ಸುದೀಪ್ ಹೊರತಾಗಿ ಬಿಗ್ ಬಾಸ್ ಅನ್ನು ಅವರಷ್ಟು ಶಕ್ತವಾಗಿ ನಿರೂಪಣೆ ಮಾಡುವ ಇನ್ನೊಬ್ಬ ಸೆಲೆಬ್ರಿಟಿಯನ್ನು ಊಹೆ ಮಾಡಿಕೊಳ್ಳುವುದಕ್ಕೂ ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಆದರೆ ಸುದೀಪ್ ಮುಂದಿನ ಸೀಸನ್ನಿಂದ ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ಘೋಷಣೆಗೆ ಅವರದ್ದೇ ಆದ ಕಾರಣಗಳಿವೆ. ಆದರೆ ಕೆಲವರು ಸುದೀಪ್ರ ಈ ಘೋಷಣೆಗೆ ಬೇರೆ ಅರ್ಥ ಕಲ್ಪಿಸುವ ಪ್ರಯತ್ನ ಮಾಡಿದ್ದರು. ಅದೇ ಕಾರಣಕ್ಕೆ ಸುದೀಪ್ ಈಗ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಲರ್ಸ್ ವಾಹಿನಿಯಿಂದ, ಬಿಗ್ಬಾಸ್ ಆಯೋಜಕರಿಂದ ಕಿಚ್ಚ ಸುದೀಪ್ಗೆ ಅವಮಾನ ಆಗಿದೆ ಹಾಗಾಗಿ ಅವರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳನ್ನು ಹಂಚಿಕೊಂಡಿದ್ದರು. ಇದರ ಬಗ್ಗೆ ಸ್ವತಃ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಟ್ವೀಟ್ ನೋಡಿ, ಗೌರವಿಸಿ ಬಂದ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಇದು ನಿಜವಾಗಿಯೂ ನನಗೆ ಸ್ಪೂರ್ತಿ ತುಂಬುತ್ತದೆ. ಈ ಪ್ರೀತಿ ಗೌರವವನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ’ ಎಂದಿದ್ದಾರೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮುಂದುವರೆದು, ‘ನನ್ನ ಹಾಗೂ ಚಾನೆಲ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ, ನನಗೆ ಅಗೌರವವನ್ನು ಚಾನೆಲ್ ತೋರಿದೆ ಎಂದು ವಿಡಿಯೋ, ಕಮೆಂಟ್ ಮಾಡುವವರಿಗೆ ನಾನು ಹೇಳಬಯಸುವುದೆಂದರೆ, ನಾನು ಮತ್ತು ಚಾನೆಲ್ ದೀರ್ಘವಾದ ಹಾಗೂ ಧನಾತ್ಮಕವಾದ ಜರ್ನಿ ಮಾಡಿದ್ದೇವೆ. ಭಿನ್ನಾಭಿಪ್ರಾಯ, ಅಗೌರವ ಎಂಬುದೆಲ್ಲ ಸುಳ್ಳು, ಸಾಕ್ಷ್ಯ ಇಲ್ಲದ್ದು. ಬಿಗ್ಬಾಸ್ನಿಂದ ಹೊರಹೋಗುತ್ತಿರುವ ಕುರಿತು ಮಾಡಿದ ಟ್ವೀಟ್ ಸ್ಪಷ್ಟವಾಗಿತ್ತು ಮತ್ತು ನೇರವಾಗಿತ್ತು.
ಕಲರ್ಸ್ ವಾಹಿನಿಯೊಟ್ಟಿಗೆ ನನ್ನ ಸಂಬಂಧ ಅದ್ಭುತವಾಗಿದೆ ಮತ್ತು ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ಈಗಿನ ನಿರ್ದೇಶಕ ಪ್ರಕಾಶ್, ಅಸಾಧ್ಯ ಪ್ರತಿಭಾವಂತ ಮತ್ತು ಶಕ್ತಿಯುತ ವ್ಯಕ್ತಿ ಮತ್ತು ನಾನು ಅವರ ಬಗ್ಗೆ ಆಳವಾದ ಗೌರವವನ್ನು ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಇಲ್ಲದ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವ ವ್ಯಕ್ತಿತ್ವ ನನ್ನದಲ್ಲ’ ಎಂದಿದ್ದಾರೆ ಸುದೀಪ್.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಿಚ್ಚ ಸುದೀಪ್, ತಾವು ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೆ ಘೋಷಣೆ ಮಾಡಿದ್ದಾರೆ. ಸುದೀಪ್ರ ಈ ಹಠಾತ್ ಘೋಷಣೆ ಅವರ ಅಭಿಮಾನಿಗಳಲ್ಲಿ, ಬಿಗ್ಬಾಸ್ ವೀಕ್ಷಕರಲ್ಲಿ ಮತ್ತು ಮಾಜಿ ಬಿಗ್ಬಾಸ್ ಸ್ಪರ್ಧಿಗಳಿಗೆ ಆಘಾತ ಉಂಟು ಮಾಡಿತ್ತು. ಇದೇ ಸಂದರ್ಭದಲ್ಲಿ ಕೆಲ ಮಾಜಿ ಬಿಗ್ಬಾಸ್ ಸ್ಪರ್ಧಿಗಳು ಕಲರ್ಸ್ ವಾಹನಿಯಿಂದ ಸುದೀಪ್ಗೆ ಅವಮಾನ ಆಗಿದೆಯೇ ಎಂಬ ಅನುಮಾನವನ್ನು ಸಹ ವ್ಯಕ್ತಪಡಿಸಿದ್ದರು. ಅದೇ ಕಾರಣಕ್ಕೆ ಸುದೀಪ್ ಇದೀಗ ಸ್ಪಷ್ಟನೆ ನೀಡುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
- ಕೈಯಲ್ಲಿ ತೆಂಗಿನ ಕಾಯಿ ಹಿಡಿದು `ಬೋರ್ ವೆಲ್ ಪಾಯಿಂಟ್’ ಗುರುತಿಸಬಹುದಾ? ವಿಜ್ಞಾನ ಹೇಳುವ ಈ ಸತ್ಯ ತಿಳಿಯಿರಿ.!
- ಚಿಕನ್ನ ಈ ಭಾಗಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ, ಭಾರೀ ಡೇಂಜರ್!
- Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
























