Anganawadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಎಷ್ಟು ಹುದ್ದೆಗಳಿವೆ.? :- ಒಟ್ಟು 1,170 ಹುದ್ದೆಗಳು ಖಾಲಿ ಇದ್ದು, ಅಂಗನವಾಡಿ ಕಾರ್ಯಕರ್ತರ ವಿಭಾಗದಲ್ಲಿ 313-ಹುದ್ದೆ, ಅಂಗನವಾಡಿ ಸಹಾಯಕರ ವಿಭಾಗದಲ್ಲಿ 857 ಹುದ್ದೆಗಳು ಇವೆ.
ವಿದ್ಯಾರ್ಹತೆ :- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 9 ನವೆಂಬರ್ 2024.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸುವ ವಿಧಾನ :- ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
- ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಮಗ ನಿಖಿಲ್ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ
- ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್! ಅಪ್ಪಿತಪ್ಪಿ ತಿಂದ್ರೂ ಹಾರ್ಟ್ ಡ್ಯಾಮೇಜ್ ಆಗೋದು ಫಿಕ್ಸ್..
- ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!
- ಮೂವರೊಡನೆ ಚಕ್ಕಂದ ಆಡುತ್ತಿದ್ದ ಕಿರುತೆರೆ ನಟಿ – ಇಬ್ಬರಿಗಾಗಿ ಒಬ್ಬನ ಕೈಕಾಲು ಕಟ್ಟಿ ಹತ್ಯೆ!
- ಕರಡಿ ದಾಳಿಗೆ ಕುರಿಗಾಹಿ ಓಬಣ್ಣ ಸಾವು; ರೊಚ್ಚಿಗೆದ್ದ ಜನರಿಂದ ದೊಣ್ಣೆಯ ಹೊಡೆತ ತಿಂದು ಪ್ರಾಣಬಿಟ್ಟ ಕರಡಿ.!
- Horoscope Today : 03 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ.!
- ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ.?
- Horoscope Today : 01 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ.!
- ಈಗಾಗಲೇ ನಾವು ಸುಸ್ತಾಗಿದ್ದೇವೆ, ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ : ಡಿಸಿಎಂ ಡಿ.ಕೆ ಶಿವಕುಮಾರ್
- ಆಂಟಿಯೊಡನೆ ಲವಿಡವಿ, ಹಂತಕನಾದ ಪ್ರೇಮಿ – ಪುಟ್ಟ ಮಕ್ಕಳು ಅನಾಥ.!
- ಮೋದಿಗೆ 10 ಕೋಟಿ ಫಾಲೋವರ್ಸ್- ಇದರಿಂದ ಏನು ಪ್ರಯೋಜನ ಎಂದ ಪ್ರಕಾಶ್ ರಾಜ್ : ಬರ್ನಲ್ ಬೇಕಾ ಎಂದ ಅಣ್ಣಾಮಲೈ
- Arecanut Price : ಇಂದಿನ ಅಡಿಕೆ ಧಾರಣೆ – 28 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಆರಂಭದಲ್ಲೇ ಕಾಣಿಸಿಕೊಳ್ಳುವ ದೊಡ್ಡ ಕರುಳಿನ ಕ್ಯಾನ್ಸರ್ನ ಈ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ – Colorectal Cancer
- ನಿಮ್ಮ ದೇಹದ ಮೇಲಿನ ‘ಕೊಬ್ಬಿನ ಗಡ್ಡೆ’ ಇದ್ರೆ ಕರಗಲು ಜಸ್ಟ್ ಹೀಗೆ ಮಾಡಿ.!
- ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, BJPಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ : ಕಾಂಗ್ರೆಸ್ ಟೀಕೆ
- Horoscope Today : 28 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಗ್ಯಾಂಗ್ ರೇಪ್ ಕೇಸಿಗೆ ಟ್ವಿಸ್ಟ್: ನಿಖಿಲ್-ಡಿಕ್ಸನ್ರಿಂದ 19 ಕಾಲೇಜು ಯುವತಿಯರ ಮೇಲೆ ಅತ್ಯಾಚಾರ!
- ಪ್ರೀತಿಯ ನಾಟಕವಾಡುತ್ತಾ ಯುವಕನನ್ನು ಬಲೆಗೆ ಬೀಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಯುವತಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
- ಪತಿಯ ಸಾವಿನ ದುಃಖ ಮಾಸುವ ಮುನ್ನವೇ ಮತ್ತೆ ಹಸೆಮಣೆಯೇರಿದ ಪತ್ನಿ; ಪತಿಯ ಸಾವಿಗೆ ಪತ್ನಿಯೇ ಕಾರಣಾನಾ.?























