Railway Recruitment : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. IRCTC ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯಸ್ಸಿನ ಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸದ್ಯ ನೇಮಕಾತಿ ವಯಸ್ಸಿನ ಮಿತಿ ಗರಿಷ್ಠ 55 ವರ್ಷ. ನವೆಂಬರ್ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಸೂಕ್ತರನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್ಸೈಟ್ನಲ್ಲಿ ಉದ್ಯೋಗ ನೇಮಕಾತಿ ಮಾಹಿತಿ ನೀಡಲಾಗಿದೆ. ಇಷ್ಟೇ ಅಲ್ಲ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿನಂತಿಸಲಾಗಿದೆ.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗ 15,600 ರೂಪಾಯಿಂದ ಗರಿಷ್ಠ 39,100 ರೂಪಾಯಿವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರೂಪಾಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲೆ ಸೇರಿಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಅಥವಾ IRCTC ಇಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸಂಸ್ಥೆಯ ಹುದ್ದೆಗೆ ಭಾರಿ ಬೇಡಿಕೆ ಇದೆ. ಈಗಾಗಲೇ IRCTC ಉದ್ಯೋಗಕ್ಕೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ವೇತನ ಜೊತೆಗೆ ಇತರ ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳು ಸಿಗಲಿದೆ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ
- ಆಕ್ಸಿಡೆಂಟ್ ಆದಾಗ ವಿನೀಶ್ ಕಾರ್ ಡ್ರೈವ್ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್
- ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!
- ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
- ಬಾಲಕಿಯನ್ನು ಫುಟ್ಬಾಲ್ ನಂತೆ ಒದ್ದ ಅಂಗನವಾಡಿ ಸಹಾಯಕಿ ; ಆಘಾತಕಾರಿ ವೀಡಿಯೋ ವೈರಲ್
- ‘ತಾಕತ್ತಿದ್ದರೆ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿ..’ ಕೇಂದ್ರ ಸಚಿವ ಹೆಚ್ಡಿಕೆಗೆ ಪ್ರದೀಪ್ ಈಶ್ವರ್ ಸವಾಲು!
- RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
- ಅಸ್ಲಾಂ ಹುಸೈನ್ ಜೊತೆ ಲೀವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಆಪ್ ಮಾಜಿ ಅಭ್ಯರ್ಥಿ ನಂದಿನಿ ಶವವಾಗಿ ಪತ್ತೆ




































