PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲ್ಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲ್ಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.
ಜೋಳ ಮತ್ತು ಕಡಲೆ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ 30, 2024 ಕೊನೆಯ ದಿನವಾಗಿದೆ. ಹುರಳಿ, ಕುಸುಬೆ ಮಳೆ ಆಶ್ರಿತ ಬೆಳೆ ಹಾಗೂ ಸೂರ್ಯಕಾಂತಿ ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗೆ 15 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಕಡಲೆ, ಹೆಸರು, ಗೋಧಿ ಮಳೆ ಆಶ್ರಿತ ಬೆಳೆ ಹಾಗೂ ಜೋಳ ಮತ್ತು ಮುಸಿಕಿನ ಜೋಳ ನೀರಾವರಿ ಆಶ್ರಿತ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು 30 ನವೆಂಬರ್ 2024 ಕೊನೆಯ ದಿನವಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನೀರಾವರಿ ಆಶ್ರಿತ ಗೋಧಿ ಬೆಳೆಗೆ 16 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು. ನೀರಾವರಿ ಆಶ್ರಿತ ಕಡಲೆ ಬೆಳೆಗೆ 31 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟದ ಬೆಳೆಗಳಾದ ಕಲಘಟಗಿ ತಾಲ್ಲೂಕಿನ ದುಮ್ಮವಾಡ, ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಮತ್ತು ಕುಂದಗೋಳ ತಾಲೂಕಿನ ಸಂಶಿ ನೆಲಗಡಲೆ (ಶೇಂಗಾ) ಬೆಳೆಗೆ 28 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ವಿಮೆ ಮಾಹಿತಿಗಾಗಿ ಅನುಷ್ಟಾನ ವಿಮಾ ಕಂಪನಿಯ ಪ್ರತಿನಿಧಿಗಳ ತಾಲೂಕು ಪ್ರತಿನಿಧಿಗಳ ವಿವರ
2024-25 ನೇ ಸಾಲಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಧಾರವಾಡ ತಾಲ್ಲೂಕಿಗೆ ಸ್ಮಿತಾ ಸಿ. ಡಿ. (7019969942), ಚಂದನಾ ಬಿ. ಆರ್ (9481538869) ಹಾಗೂ ಧಾರವಾಡ ಮತ್ತು ಅಳ್ನಾವರ ತಾಲ್ಲೂಕಿಗೆ ಜಯಂತ ಎಚ್. ಎನ್. (8088608975), ಅಣ್ಣಿಗೇರಿ ತಾಲ್ಲೂಕಿಗೆ ರಾಜಾಭಕ್ಷಿ ದೊಡ್ಡಮನಿ (6362123480), ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ತಾಲ್ಲೂಕಿಗೆ ಬಿರೇಶ ವಡ್ಡರ (7975191577), ಕಲಘಟಗಿ ತಾಲ್ಲೂಕಿಗೆ ರಾಹುಲ ಪಾಟೀಲ (7619317156), ಕುಂದಗೋಳ ತಾಲ್ಲೂಕಿಗೆ ರಮೇಶ ಹಾವೇರಿ (7259182711) ಹಾಗೂ ನವಲಗುಂದ ತಾಲ್ಲೂಕಿಗೆ ಅಭೀಕ ಕ್ಯಾಡದ (6361364459) ಅವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
- ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!
- ರಾತ್ರಿ ಮಲಗಿದ ಬಳಿಕ ಬೆವರುವುದು, ಕುತ್ತಿಗೆಯ ಹತ್ತಿರ ದಪ್ಪಗಾಗುವುದು, ಇವೆಲ್ಲಾ ಬ್ಲಡ್ ಕ್ಯಾನ್ಸರ್ ಲಕ್ಷಣಗಳು!
- ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!
- ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು
- Cancer : ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!



























