Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಕೂಡ ಓದಿ : Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!
ಖಾಲಿ ಇರುವ ಹುದ್ದೆಗಳ ಸಂಖ್ಯೆ.?
ಒಟ್ಟು 1,170 ಹುದ್ದೆಗಳು ಖಾಲಿ ಇದ್ದು, ಅಂಗನವಾಡಿ ಕಾರ್ಯಕರ್ತರ ವಿಭಾಗದಲ್ಲಿ 313-ಹುದ್ದೆ, ಅಂಗನವಾಡಿ ಸಹಾಯಕರ ವಿಭಾಗದಲ್ಲಿ 857 ಹುದ್ದೆಗಳು ಇವೆ.
ವಿದ್ಯಾರ್ಹತೆ :-
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಡೇಯ ದಿನಾಂಕ ನವೆಂಬರ್ 9 ಆಗಿದೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸುವ ವಿಧಾನ :-
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
- 15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ
- ಪಾದದ ಅಡಿ ಉರಿತಿದ್ಯಾ? ಇದು ಸಾಮಾನ್ಯವಲ್ಲ – ಗಂಭೀರ ರೋಗದ ಮುನ್ನೆಚ್ಚರಿಕೆ! ಇದನ್ನ ಲೈಟ್ ಆಗಿ ತೆಗೆದುಕೊಳ್ಳ್ಬೇಡಿ
- ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
- ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ
- ಸಾವಿನಲ್ಲೂ ಮಗುವನ್ನು ಎದೆಗಪ್ಪಿಕೊಂಡ ತಾಯಿ: ಜಬಲ್ಪುರ ಬೋಟ್ ದುರಂತದ ಈ ಚಿತ್ರ ಕಲ್ಲು ಮನಸ್ಸನ್ನೂ ಕರಗಿಸುತ್ತೆ
- ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ : ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು ; ಡಿ.ಕೆ. ಶಿವಕುಮಾರ್
- ಸಿಎಂ ಬದಲಾವಣೆ ಪ್ರಸ್ತಾಪವೇ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಆಡಳಿತ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- 45 ವರ್ಷ ಮೇಲ್ಪಟ್ಟರಿಗೆ ಎಚ್ಚರಿಕೆ: ಬದಲಾದ ಆಹಾರ ಮತ್ತು ಜೀವನಶೈಲಿ ಪ್ರೊಸ್ಟೇಟ್ ಕ್ಯಾನ್ಸರ್ಗೆ ಕಾರಣ.!
- Arecanut Price : ಇಂದಿನ ಅಡಿಕೆ ಧಾರಣೆ – 01 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 01 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಭೂ ಪರಿವರ್ತನೆಗಾಗಿ ಅಲೆದು ಸುಸ್ತಾದ ರೈತ: ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!
- ಇನ್ಮುಂದೆ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
- ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



































