Tractor Subsidy : ನಮಸ್ಕಾರ ಸ್ನೇಹಿತರೇ, ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’!
ಆದ್ದರಿಂದ ರೈತರಿಗೆ ಕೇಂದ್ರ ಸರ್ಕಾರದ ಮತ್ತೊಂದು ಬಂಪರ್ ಯೋಜನೆ ಘೋಷಿಸಿದೆ. ಟ್ರಾಕ್ಟರ್ ಖರೀದಿಸುವ ರೈತರಿಗೆ ಬರೋಬ್ಬರಿ ಶೇಕಡಾ 50 ರಷ್ಟು ಸಬ್ಸಡಿ ಸಿಗಲಿದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಈ ಸೌಲಭ್ಯ ಸಿಗಲಿದೆ. ಈ ಸೌಲಭ್ಯ ದೇಶದ ಎಲ್ಲಾ ರೈತರಿಗೆ ಅನ್ವಯವಾಗಲಿದೆ. ಈ ರೈತರಿಗೂ ಅನುಕೂಲವಾಗುವ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ,ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಒಟ್ಟು ಸಬ್ಸಡಿ ಗರಿಷ್ಠ ಶೇಕಡಾ 80 ರಷ್ಟಾಗಲಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಯೋಜನೆಯಡಿ ಟ್ರಾಕ್ಟರ್ ಪಡೆಯಲು ಅರ್ಜಿ ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಕೆಲ ನಿಬಂಧನೆಗಳಿವೆ. ಅರ್ಹರನ್ನು ಪರಿಶೀಲಿಸಿ ಸರ್ಕಾರ ಸಬ್ಸಡಿ ನೀಡಲಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿದಾರರು ಭಾರತೀಯ ನಾಗರೀಕರನಾಗಿರಬೇಕು.
• ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು.
• ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು.
• ಅರ್ಜಿದಾರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು.
• ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
• ಅರ್ಜಿದಾರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು.
• ಟ್ರಾಕ್ಟರ್ಗೆ ಅರ್ಜಿ ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲಾಗಳೇನು?
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರ
• ಗುರುತಿನ ಚೀಟಿ ದಾಖಲೆ
• ಪಾಸ್ಪೋರ್ಟ್ ಸೈಜ್ ಫೋಟೋ
• ಭೂಮಿಯ ವಿವರ ಹಾಗು ದಾಖಲೆ ಪತ್ರ
ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ :-
• ಅರ್ಜಿದಾರನ ಹೆಸರು(ಆಧಾರ್ ಕಾರ್ಡ್ನಲ್ಲಿರುವ ಹೆಸರು)
• ಅರ್ಜಿದಾರನ ಹುಟ್ಟಿದ ದಿನಾಂಕ
• ಲಿಂಗ
• ತಂದೆ ಅಥವಾ ಪತಿಯ ಹೆಸರು
• ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
• ಜಾತಿ ವಿವರ
• ಅರ್ಜಿದಾರನ ಮೊಬೈಲ್ ಸಂಖ್ಯೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ
- ‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
- ‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- ‘ಭಾರತದ ಆರ್ಎಸ್ಎಸ್ ಕ್ಯಾಂಪ್ಗಳ ಮೇಲೆ ದಾಳಿ ಮಾಡ್ತೀವಿ’: ಗಡಿ ಉದ್ವಿಗ್ನತೆ ನಡುವೆ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!
- Horoscope Today : 04 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಆತ್ಮೀಯವಾಗಿದ್ದ ಹಿಂದೂ ಕುಟುಂಬದ ಯುವತಿ ಜೊತೆಗೆ ಜಿಮ್ ಟ್ರೈನರ್ ಲವ್ಜಿಹಾದ್ ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಗಲಾಟೆ!
- ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್; ಇನ್ಮುಂದೆ ಈ ನಂಬರ್ ಪ್ಲೇಟ್ಗಳು ಕಡ್ಡಾಯವಲ್ಲ
- ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? : ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…




























