Post office Scheme : ನಮಸ್ಕಾರ ಸ್ನೇಹಿತರೇ, ಗಳಿಸಿರುವ ಹಣಕ್ಕೆ ತಕ್ಕನಾದ ಬಡ್ಡಿದರದ ಜೊತೆಗೆ ಪ್ರತಿ ತಿಂಗಳೂ ಹಣವನ್ನು ಪಡೆದುಕೊಳ್ಳಲು ಯಾವ ಸ್ಕೀಮ್, ಯಾವ ಬ್ಯಾಂಕ್ ಬೆಸ್ಟ್ ಎನ್ನುವ ಯೋಚನೆಯಲ್ಲಿದ್ದೀರಾ? ಅತಿ ಹೆಚ್ಚು ಬಡ್ಡಿ ಪಡೆಯುವ ಜೊತೆಗೆ, ಅದೇ ರೀತಿಯ ವಿಶ್ವಾಸಾರ್ಹವಾಗಿರುವ ಜಾಗವನ್ನು ಹುಡುಕುತ್ತಿದ್ದೀರಾ?
ಹಾಗಿದ್ದರೆ ಬ್ಯಾಂಕ್ಗಳಿಗಿಂತಲೂ ಅತಿ ಹೆಚ್ಚು ಬಡ್ಡಿ ಸಿಗುವುದು ಎಂದು ಅದು ಅಂಚೆ ಕಚೇರಿ (Post office) ಮಾತ್ರ. ಕೆಲವು ಸಹಕಾರಿ ಸಂಸ್ಥೆಗಳು ಬಡ್ಡಿಯನ್ನು ಹೆಚ್ಚಿಗೆ ನೀಡಿದರೂ ಅದರಲ್ಲಿ ಹೂಡಿಕೆ ಮಾಡುವುದು ಅಷ್ಟೇ ತೊಂದರೆ ಇದೆ. ಮೋಸ, ವಂಚನೆಗಳ ಹೆಚ್ಚಾಗುತ್ತವೆ. ಯಾವಾಗ ಈ ಸಂಸ್ಥೆಗಳು ಜಾಗ ಖಾಲಿ ಮಾಡಿಕೊಂಡು ಹೋಗುತ್ತದೆ ಎನ್ನುವುದನ್ನು ಹೇಳುವುದೇ ಕಷ್ಟ. ಆದ್ದರಿಂದ ನಿಮ್ಮ ಹಣ ಸಂಪೂರ್ಣ ಸುರಕ್ಷಿತವಾಗಿ ಇರಬೇಕು ಜೊತೆಗೆ ಹೆಚ್ಚಿಗೆ ಬಡ್ಡಿ ಸಿಗಬೇಕು ಎಂದರೆ, ಅಂಚೆ ಕಚೇರಿಗಿಂತಲೂ ಮತ್ತೊಂದು ಜಾಗವಿಲ್ಲ. ಅಷ್ಟಕ್ಕೂ ಕೆಲ ವರ್ಷಗಳಿಂದ ಅಂಚೆ ಕಚೇರಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿದೆ. ಜನಸಾಮಾನ್ಯರು ತಮ್ಮದೇ ಸ್ಥಳಗಳಲ್ಲಿ ಅಂಚೆ ಸೌಲಭ್ಯ ಪಡೆಯಬಹುದಾಗಿದ್ದರಿಂದ ಇದು ಕೂಡ ಜನರಿಗೆ ಹೆಚ್ಚು ಇಷ್ಟವಾಗುತ್ತಿದೆ.
ಕೇಂದ್ರ ಸರ್ಕಾರ, ಇದಾಗಲೇ ಪೋಸ್ಟ್ ಆಫೀಸ್ನಲ್ಲಿ ಹಲವಾರು ಸ್ಕೀಮ್ಗಳನ್ನು ಜಾರಿಗೆ ತಂದಿದೆ. ನಿಮಗೆ ಅಗತ್ಯವಾಗಿರುವ ಯೋಜನೆ ಕುರಿತು ಅಂಚೆ ಕಚೇರಿಗೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಳ್ಳಬಹುದು. ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ… ಹೀಗೆ ವಿವಿಧ ಉಳಿತಾಯ ಸ್ಕೀಮ್ಗಳು ಇದಾಗಲೇ ಜಾರಿಯಾಗಿವೆ. ಇಲ್ಲಿ ಹೇಳ ಹೊರಟಿರುವುದು ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಗೆ ಕುರಿತು. ಕಳೆದ ವರ್ಷದ ಅಂದರೆ 2023ರ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆಯಾಗಿದ್ದರೂ ಇದರ ಬಗ್ಗೆ ಹೆಚ್ಚಿನ ಮಂದಿಗೆ ತಿಳಿದಿಲ್ಲ. ಮಾಸಿಕವಾಗಿ ಒಂದಿಷ್ಟು ಹಣ ಬರಬೇಕು ಎಂಬ ಯೋಚನೆ ನಿಮ್ಮಲ್ಲಿದ್ದರೆ ನೀವು ಪ್ರತಿ ತಿಂಗಳೂ ₹9,250 ರೂಪಾಯಿವರೆಗೆ ಹಣವನ್ನು ಪಡೆಯಲು ಇದು ಅವಕಾಶ ಮಾಡಿಕೊಡುತ್ತದೆ.
ಒಂದು ಲಕ್ಷ ಠೇವಣಿಗೆ 50 ಸಾವಿರ ರೂ. ಬಡ್ಡಿ: ಎಲ್ಲಕ್ಕಿಂತ ಬೆಸ್ಟ್ ಅಂಚೆ ಇಲಾಖೆಯ ಎಫ್ಡಿ!
ಇಲ್ಲಿಯವರೆಗೆ ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವವರು ಗರಿಷ್ಠ 4.5ಲಕ್ಷದವರೆಗೆ ಹೂಡಿಕೆ ಮಾಡಬಹುದಿತ್ತು. ಆದರೆ ಈಗ ಈ ಮಿತಿ 9 ಲಕ್ಷದವರೆಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಮಾಸಿಕ ಲಾಭ ಪಡೆದುಕೊಳ್ಳಬಹುದಾಗಿದೆ. ಮನೆಯ ಒಬ್ಬರೇ ಸದಸ್ಯರು ಬಯಸಿದರೆ, 9 ಲಕ್ಷದ ವರೆಗೆ ಹೂಡಿಕೆ ಮಾಡಬಹುದು, ಜಂಟಿಯಾಗಿದ್ದರೆ 15 ಲಕ್ಷದವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಕನಿಷ್ಠ 1 ಸಾವಿರ ರೂಪಾಯಿಯಿಂದ ಗರಿಷ್ಠ 15 ಲಕ್ಷ ರೂಪಾಯಿವರೆಗೆ (ಜಂಟಿಯಾಗಿದ್ದರೆ) ಹೂಡಿಕೆ ಮಾಡಲು ಅವಕಾಶವಿದೆ. ಸದ್ಯದ ಬಡ್ಡಿ ದರವು ಶೇಕಡಾ ಶೇ 7.4ರಷ್ಟು ಇದೆ. ಬಡ್ಡಿ ಪ್ರತಿ ತಿಂಗಳ ಕೊನೆಗೆ ನಿಮಗೆ ಲಭಿಸುತ್ತದೆ.
ಒಂದು ವೇಳೆ ಪ್ರತಿ ತಿಂಗಳ ಬಡ್ಡಿಯನ್ನು ಹಾಗೆಯೇ ಇಟ್ಟು ಒಟ್ಟಿಗೇ ತೆಗೆದುಕೊಳ್ಳೋಣ ಎಂದುಕೊಂಡದ್ದೇ ಆದರೆ, ನೀವು ಹಾಗೆ ಮಾಡಬಹುದು. ಆದರೆ ಹೆಚ್ಚುವರಿ ಬಡ್ಡಿ ಲಾಭ ನಿಮಗೆ ಸಿಗುವುದಿಲ್ಲವಷ್ಟೇ. ಈ ಯೋಜನೆಯ ಅಡಿ ಹೂಡಿಕೆ ಐದು ವರ್ಷಗಳದ್ದು. ಯೋಜನೆ ಆರಂಭ ಮಾಡಿದ ಮೊದಲ ವರ್ಷ ನಿಮಗೆ ಹೂಡಿಕೆ ಮೊತ್ತವನ್ನು ತೆಗೆಯಲು ಅವಕಾಶ ಇಲ್ಲ. ಒಂದು ವೇಳೆ ಮೂರು ವರ್ಷಗಳ ಒಳಗೆ ಅಂದ್ರೆ ಒಂದು ವರ್ಷದಿಂದ 3 ವರ್ಷದ ಒಳಗೆ ಠೇವಣಿ ನೀವು ಹಿಂದಕ್ಕೆ ಪಡೆದುಕೊಂಡರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. 3-5 ವರ್ಷದ ಒಳಗಾದರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 1ರಷ್ಟು ದಂಡ ಕಟ್ಟಬೇಕಾಗುತ್ತದೆ.
ಒಂದು ವೇಳೆ, ಠೇವಣಿದಾರರು ಮೆಚ್ಯೂರಿಟಿ ಅವಧಿಗೂ ಮುನ್ನ ಮೃತಪಟ್ಟರೆ ಖಾತೆಯನ್ನು ಮುಚ್ಚಿ ನಾಮಿನಿಗೆ ಅಸಲು ಹೂಡಿಕೆ ಮೊತ್ತ ಮತ್ತು ಬಡ್ಡಿಯನ್ನು ನೀ ಡಲಾಗುತ್ತದೆ. ನೀವು ಈ ಯೋಜನೆ ಅಡಿ, 9 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 5,550 ರೂಪಾಯಿ ಲಭಿಸುತ್ತದೆ. ಜಂಟಿ ಖಾತೆಯಲ್ಲಿ 15 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, 9,250 ರೂಪಾಯಿಗಳ ಬಡ್ಡಿ ಲಾಭ ಸಿಗುತ್ತದೆ. ಇದರ ಬಡ್ಡಿದರ ಈ ರೀತಿ ಇದೆ.
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
























