Post office Scheme : ನಮಸ್ಕಾರ ಸ್ನೇಹಿತರೇ, ಗಳಿಸಿರುವ ಹಣಕ್ಕೆ ತಕ್ಕನಾದ ಬಡ್ಡಿದರದ ಜೊತೆಗೆ ಪ್ರತಿ ತಿಂಗಳೂ ಹಣವನ್ನು ಪಡೆದುಕೊಳ್ಳಲು ಯಾವ ಸ್ಕೀಮ್, ಯಾವ ಬ್ಯಾಂಕ್ ಬೆಸ್ಟ್ ಎನ್ನುವ ಯೋಚನೆಯಲ್ಲಿದ್ದೀರಾ? ಅತಿ ಹೆಚ್ಚು ಬಡ್ಡಿ ಪಡೆಯುವ ಜೊತೆಗೆ, ಅದೇ ರೀತಿಯ ವಿಶ್ವಾಸಾರ್ಹವಾಗಿರುವ ಜಾಗವನ್ನು ಹುಡುಕುತ್ತಿದ್ದೀರಾ?
ಹಾಗಿದ್ದರೆ ಬ್ಯಾಂಕ್ಗಳಿಗಿಂತಲೂ ಅತಿ ಹೆಚ್ಚು ಬಡ್ಡಿ ಸಿಗುವುದು ಎಂದು ಅದು ಅಂಚೆ ಕಚೇರಿ (Post office) ಮಾತ್ರ. ಕೆಲವು ಸಹಕಾರಿ ಸಂಸ್ಥೆಗಳು ಬಡ್ಡಿಯನ್ನು ಹೆಚ್ಚಿಗೆ ನೀಡಿದರೂ ಅದರಲ್ಲಿ ಹೂಡಿಕೆ ಮಾಡುವುದು ಅಷ್ಟೇ ತೊಂದರೆ ಇದೆ. ಮೋಸ, ವಂಚನೆಗಳ ಹೆಚ್ಚಾಗುತ್ತವೆ. ಯಾವಾಗ ಈ ಸಂಸ್ಥೆಗಳು ಜಾಗ ಖಾಲಿ ಮಾಡಿಕೊಂಡು ಹೋಗುತ್ತದೆ ಎನ್ನುವುದನ್ನು ಹೇಳುವುದೇ ಕಷ್ಟ. ಆದ್ದರಿಂದ ನಿಮ್ಮ ಹಣ ಸಂಪೂರ್ಣ ಸುರಕ್ಷಿತವಾಗಿ ಇರಬೇಕು ಜೊತೆಗೆ ಹೆಚ್ಚಿಗೆ ಬಡ್ಡಿ ಸಿಗಬೇಕು ಎಂದರೆ, ಅಂಚೆ ಕಚೇರಿಗಿಂತಲೂ ಮತ್ತೊಂದು ಜಾಗವಿಲ್ಲ. ಅಷ್ಟಕ್ಕೂ ಕೆಲ ವರ್ಷಗಳಿಂದ ಅಂಚೆ ಕಚೇರಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿದೆ. ಜನಸಾಮಾನ್ಯರು ತಮ್ಮದೇ ಸ್ಥಳಗಳಲ್ಲಿ ಅಂಚೆ ಸೌಲಭ್ಯ ಪಡೆಯಬಹುದಾಗಿದ್ದರಿಂದ ಇದು ಕೂಡ ಜನರಿಗೆ ಹೆಚ್ಚು ಇಷ್ಟವಾಗುತ್ತಿದೆ.
ಕೇಂದ್ರ ಸರ್ಕಾರ, ಇದಾಗಲೇ ಪೋಸ್ಟ್ ಆಫೀಸ್ನಲ್ಲಿ ಹಲವಾರು ಸ್ಕೀಮ್ಗಳನ್ನು ಜಾರಿಗೆ ತಂದಿದೆ. ನಿಮಗೆ ಅಗತ್ಯವಾಗಿರುವ ಯೋಜನೆ ಕುರಿತು ಅಂಚೆ ಕಚೇರಿಗೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಳ್ಳಬಹುದು. ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ… ಹೀಗೆ ವಿವಿಧ ಉಳಿತಾಯ ಸ್ಕೀಮ್ಗಳು ಇದಾಗಲೇ ಜಾರಿಯಾಗಿವೆ. ಇಲ್ಲಿ ಹೇಳ ಹೊರಟಿರುವುದು ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಗೆ ಕುರಿತು. ಕಳೆದ ವರ್ಷದ ಅಂದರೆ 2023ರ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆಯಾಗಿದ್ದರೂ ಇದರ ಬಗ್ಗೆ ಹೆಚ್ಚಿನ ಮಂದಿಗೆ ತಿಳಿದಿಲ್ಲ. ಮಾಸಿಕವಾಗಿ ಒಂದಿಷ್ಟು ಹಣ ಬರಬೇಕು ಎಂಬ ಯೋಚನೆ ನಿಮ್ಮಲ್ಲಿದ್ದರೆ ನೀವು ಪ್ರತಿ ತಿಂಗಳೂ ₹9,250 ರೂಪಾಯಿವರೆಗೆ ಹಣವನ್ನು ಪಡೆಯಲು ಇದು ಅವಕಾಶ ಮಾಡಿಕೊಡುತ್ತದೆ.
ಒಂದು ಲಕ್ಷ ಠೇವಣಿಗೆ 50 ಸಾವಿರ ರೂ. ಬಡ್ಡಿ: ಎಲ್ಲಕ್ಕಿಂತ ಬೆಸ್ಟ್ ಅಂಚೆ ಇಲಾಖೆಯ ಎಫ್ಡಿ!
ಇಲ್ಲಿಯವರೆಗೆ ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವವರು ಗರಿಷ್ಠ 4.5ಲಕ್ಷದವರೆಗೆ ಹೂಡಿಕೆ ಮಾಡಬಹುದಿತ್ತು. ಆದರೆ ಈಗ ಈ ಮಿತಿ 9 ಲಕ್ಷದವರೆಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಮಾಸಿಕ ಲಾಭ ಪಡೆದುಕೊಳ್ಳಬಹುದಾಗಿದೆ. ಮನೆಯ ಒಬ್ಬರೇ ಸದಸ್ಯರು ಬಯಸಿದರೆ, 9 ಲಕ್ಷದ ವರೆಗೆ ಹೂಡಿಕೆ ಮಾಡಬಹುದು, ಜಂಟಿಯಾಗಿದ್ದರೆ 15 ಲಕ್ಷದವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಕನಿಷ್ಠ 1 ಸಾವಿರ ರೂಪಾಯಿಯಿಂದ ಗರಿಷ್ಠ 15 ಲಕ್ಷ ರೂಪಾಯಿವರೆಗೆ (ಜಂಟಿಯಾಗಿದ್ದರೆ) ಹೂಡಿಕೆ ಮಾಡಲು ಅವಕಾಶವಿದೆ. ಸದ್ಯದ ಬಡ್ಡಿ ದರವು ಶೇಕಡಾ ಶೇ 7.4ರಷ್ಟು ಇದೆ. ಬಡ್ಡಿ ಪ್ರತಿ ತಿಂಗಳ ಕೊನೆಗೆ ನಿಮಗೆ ಲಭಿಸುತ್ತದೆ.
ಒಂದು ವೇಳೆ ಪ್ರತಿ ತಿಂಗಳ ಬಡ್ಡಿಯನ್ನು ಹಾಗೆಯೇ ಇಟ್ಟು ಒಟ್ಟಿಗೇ ತೆಗೆದುಕೊಳ್ಳೋಣ ಎಂದುಕೊಂಡದ್ದೇ ಆದರೆ, ನೀವು ಹಾಗೆ ಮಾಡಬಹುದು. ಆದರೆ ಹೆಚ್ಚುವರಿ ಬಡ್ಡಿ ಲಾಭ ನಿಮಗೆ ಸಿಗುವುದಿಲ್ಲವಷ್ಟೇ. ಈ ಯೋಜನೆಯ ಅಡಿ ಹೂಡಿಕೆ ಐದು ವರ್ಷಗಳದ್ದು. ಯೋಜನೆ ಆರಂಭ ಮಾಡಿದ ಮೊದಲ ವರ್ಷ ನಿಮಗೆ ಹೂಡಿಕೆ ಮೊತ್ತವನ್ನು ತೆಗೆಯಲು ಅವಕಾಶ ಇಲ್ಲ. ಒಂದು ವೇಳೆ ಮೂರು ವರ್ಷಗಳ ಒಳಗೆ ಅಂದ್ರೆ ಒಂದು ವರ್ಷದಿಂದ 3 ವರ್ಷದ ಒಳಗೆ ಠೇವಣಿ ನೀವು ಹಿಂದಕ್ಕೆ ಪಡೆದುಕೊಂಡರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. 3-5 ವರ್ಷದ ಒಳಗಾದರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 1ರಷ್ಟು ದಂಡ ಕಟ್ಟಬೇಕಾಗುತ್ತದೆ.
ಒಂದು ವೇಳೆ, ಠೇವಣಿದಾರರು ಮೆಚ್ಯೂರಿಟಿ ಅವಧಿಗೂ ಮುನ್ನ ಮೃತಪಟ್ಟರೆ ಖಾತೆಯನ್ನು ಮುಚ್ಚಿ ನಾಮಿನಿಗೆ ಅಸಲು ಹೂಡಿಕೆ ಮೊತ್ತ ಮತ್ತು ಬಡ್ಡಿಯನ್ನು ನೀಡಲಾಗುತ್ತದೆ. ನೀವು ಈ ಯೋಜನೆ ಅಡಿ, 9 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 5,550 ರೂಪಾಯಿ ಲಭಿಸುತ್ತದೆ. ಜಂಟಿ ಖಾತೆಯಲ್ಲಿ 15 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, 9,250 ರೂಪಾಯಿಗಳ ಬಡ್ಡಿ ಲಾಭ ಸಿಗುತ್ತದೆ. ಇದರ ಬಡ್ಡಿದರ ಈ ರೀತಿ ಇದೆ.
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
























