Post office Scheme : ನಮಸ್ಕಾರ ಸ್ನೇಹಿತರೇ, ಗಳಿಸಿರುವ ಹಣಕ್ಕೆ ತಕ್ಕನಾದ ಬಡ್ಡಿದರದ ಜೊತೆಗೆ ಪ್ರತಿ ತಿಂಗಳೂ ಹಣವನ್ನು ಪಡೆದುಕೊಳ್ಳಲು ಯಾವ ಸ್ಕೀಮ್, ಯಾವ ಬ್ಯಾಂಕ್ ಬೆಸ್ಟ್ ಎನ್ನುವ ಯೋಚನೆಯಲ್ಲಿದ್ದೀರಾ? ಅತಿ ಹೆಚ್ಚು ಬಡ್ಡಿ ಪಡೆಯುವ ಜೊತೆಗೆ, ಅದೇ ರೀತಿಯ ವಿಶ್ವಾಸಾರ್ಹವಾಗಿರುವ ಜಾಗವನ್ನು ಹುಡುಕುತ್ತಿದ್ದೀರಾ?
ಹಾಗಿದ್ದರೆ ಬ್ಯಾಂಕ್ಗಳಿಗಿಂತಲೂ ಅತಿ ಹೆಚ್ಚು ಬಡ್ಡಿ ಸಿಗುವುದು ಎಂದು ಅದು ಅಂಚೆ ಕಚೇರಿ (Post office) ಮಾತ್ರ. ಕೆಲವು ಸಹಕಾರಿ ಸಂಸ್ಥೆಗಳು ಬಡ್ಡಿಯನ್ನು ಹೆಚ್ಚಿಗೆ ನೀಡಿದರೂ ಅದರಲ್ಲಿ ಹೂಡಿಕೆ ಮಾಡುವುದು ಅಷ್ಟೇ ತೊಂದರೆ ಇದೆ. ಮೋಸ, ವಂಚನೆಗಳ ಹೆಚ್ಚಾಗುತ್ತವೆ. ಯಾವಾಗ ಈ ಸಂಸ್ಥೆಗಳು ಜಾಗ ಖಾಲಿ ಮಾಡಿಕೊಂಡು ಹೋಗುತ್ತದೆ ಎನ್ನುವುದನ್ನು ಹೇಳುವುದೇ ಕಷ್ಟ. ಆದ್ದರಿಂದ ನಿಮ್ಮ ಹಣ ಸಂಪೂರ್ಣ ಸುರಕ್ಷಿತವಾಗಿ ಇರಬೇಕು ಜೊತೆಗೆ ಹೆಚ್ಚಿಗೆ ಬಡ್ಡಿ ಸಿಗಬೇಕು ಎಂದರೆ, ಅಂಚೆ ಕಚೇರಿಗಿಂತಲೂ ಮತ್ತೊಂದು ಜಾಗವಿಲ್ಲ. ಅಷ್ಟಕ್ಕೂ ಕೆಲ ವರ್ಷಗಳಿಂದ ಅಂಚೆ ಕಚೇರಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿದೆ. ಜನಸಾಮಾನ್ಯರು ತಮ್ಮದೇ ಸ್ಥಳಗಳಲ್ಲಿ ಅಂಚೆ ಸೌಲಭ್ಯ ಪಡೆಯಬಹುದಾಗಿದ್ದರಿಂದ ಇದು ಕೂಡ ಜನರಿಗೆ ಹೆಚ್ಚು ಇಷ್ಟವಾಗುತ್ತಿದೆ.
ಕೇಂದ್ರ ಸರ್ಕಾರ, ಇದಾಗಲೇ ಪೋಸ್ಟ್ ಆಫೀಸ್ನಲ್ಲಿ ಹಲವಾರು ಸ್ಕೀಮ್ಗಳನ್ನು ಜಾರಿಗೆ ತಂದಿದೆ. ನಿಮಗೆ ಅಗತ್ಯವಾಗಿರುವ ಯೋಜನೆ ಕುರಿತು ಅಂಚೆ ಕಚೇರಿಗೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಳ್ಳಬಹುದು. ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ… ಹೀಗೆ ವಿವಿಧ ಉಳಿತಾಯ ಸ್ಕೀಮ್ಗಳು ಇದಾಗಲೇ ಜಾರಿಯಾಗಿವೆ. ಇಲ್ಲಿ ಹೇಳ ಹೊರಟಿರುವುದು ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಗೆ ಕುರಿತು. ಕಳೆದ ವರ್ಷದ ಅಂದರೆ 2023ರ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆಯಾಗಿದ್ದರೂ ಇದರ ಬಗ್ಗೆ ಹೆಚ್ಚಿನ ಮಂದಿಗೆ ತಿಳಿದಿಲ್ಲ. ಮಾಸಿಕವಾಗಿ ಒಂದಿಷ್ಟು ಹಣ ಬರಬೇಕು ಎಂಬ ಯೋಚನೆ ನಿಮ್ಮಲ್ಲಿದ್ದರೆ ನೀವು ಪ್ರತಿ ತಿಂಗಳೂ ₹9,250 ರೂಪಾಯಿವರೆಗೆ ಹಣವನ್ನು ಪಡೆಯಲು ಇದು ಅವಕಾಶ ಮಾಡಿಕೊಡುತ್ತದೆ.
ಒಂದು ಲಕ್ಷ ಠೇವಣಿಗೆ 50 ಸಾವಿರ ರೂ. ಬಡ್ಡಿ: ಎಲ್ಲಕ್ಕಿಂತ ಬೆಸ್ಟ್ ಅಂಚೆ ಇಲಾಖೆಯ ಎಫ್ಡಿ!
ಇಲ್ಲಿಯವರೆಗೆ ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವವರು ಗರಿಷ್ಠ 4.5ಲಕ್ಷದವರೆಗೆ ಹೂಡಿಕೆ ಮಾಡಬಹುದಿತ್ತು. ಆದರೆ ಈಗ ಈ ಮಿತಿ 9 ಲಕ್ಷದವರೆಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಮಾಸಿಕ ಲಾಭ ಪಡೆದುಕೊಳ್ಳಬಹುದಾಗಿದೆ. ಮನೆಯ ಒಬ್ಬರೇ ಸದಸ್ಯರು ಬಯಸಿದರೆ, 9 ಲಕ್ಷದ ವರೆಗೆ ಹೂಡಿಕೆ ಮಾಡಬಹುದು, ಜಂಟಿಯಾಗಿದ್ದರೆ 15 ಲಕ್ಷದವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಕನಿಷ್ಠ 1 ಸಾವಿರ ರೂಪಾಯಿಯಿಂದ ಗರಿಷ್ಠ 15 ಲಕ್ಷ ರೂಪಾಯಿವರೆಗೆ (ಜಂಟಿಯಾಗಿದ್ದರೆ) ಹೂಡಿಕೆ ಮಾಡಲು ಅವಕಾಶವಿದೆ. ಸದ್ಯದ ಬಡ್ಡಿ ದರವು ಶೇಕಡಾ ಶೇ 7.4ರಷ್ಟು ಇದೆ. ಬಡ್ಡಿ ಪ್ರತಿ ತಿಂಗಳ ಕೊನೆಗೆ ನಿಮಗೆ ಲಭಿಸುತ್ತದೆ.
ಒಂದು ವೇಳೆ ಪ್ರತಿ ತಿಂಗಳ ಬಡ್ಡಿಯನ್ನು ಹಾಗೆಯೇ ಇಟ್ಟು ಒಟ್ಟಿಗೇ ತೆಗೆದುಕೊಳ್ಳೋಣ ಎಂದುಕೊಂಡದ್ದೇ ಆದರೆ, ನೀವು ಹಾಗೆ ಮಾಡಬಹುದು. ಆದರೆ ಹೆಚ್ಚುವರಿ ಬಡ್ಡಿ ಲಾಭ ನಿಮಗೆ ಸಿಗುವುದಿಲ್ಲವಷ್ಟೇ. ಈ ಯೋಜನೆಯ ಅಡಿ ಹೂಡಿಕೆ ಐದು ವರ್ಷಗಳದ್ದು. ಯೋಜನೆ ಆರಂಭ ಮಾಡಿದ ಮೊದಲ ವರ್ಷ ನಿಮಗೆ ಹೂಡಿಕೆ ಮೊತ್ತವನ್ನು ತೆಗೆಯಲು ಅವಕಾಶ ಇಲ್ಲ. ಒಂದು ವೇಳೆ ಮೂರು ವರ್ಷಗಳ ಒಳಗೆ ಅಂದ್ರೆ ಒಂದು ವರ್ಷದಿಂದ 3 ವರ್ಷದ ಒಳಗೆ ಠೇವಣಿ ನೀವು ಹಿಂದಕ್ಕೆ ಪಡೆದುಕೊಂಡರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. 3-5 ವರ್ಷದ ಒಳಗಾದರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 1ರಷ್ಟು ದಂಡ ಕಟ್ಟಬೇಕಾಗುತ್ತದೆ.
ಒಂದು ವೇಳೆ, ಠೇವಣಿದಾರರು ಮೆಚ್ಯೂರಿಟಿ ಅವಧಿಗೂ ಮುನ್ನ ಮೃತಪಟ್ಟರೆ ಖಾತೆಯನ್ನು ಮುಚ್ಚಿ ನಾಮಿನಿಗೆ ಅಸಲು ಹೂಡಿಕೆ ಮೊತ್ತ ಮತ್ತು ಬಡ್ಡಿಯನ್ನು ನೀ ಡಲಾಗುತ್ತದೆ. ನೀವು ಈ ಯೋಜನೆ ಅಡಿ, 9 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 5,550 ರೂಪಾಯಿ ಲಭಿಸುತ್ತದೆ. ಜಂಟಿ ಖಾತೆಯಲ್ಲಿ 15 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, 9,250 ರೂಪಾಯಿಗಳ ಬಡ್ಡಿ ಲಾಭ ಸಿಗುತ್ತದೆ. ಇದರ ಬಡ್ಡಿದರ ಈ ರೀತಿ ಇದೆ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!
- 3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
- ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್
- ಮಿಸ್ಟರ್ ಭಗವಾನ್, ನಿನ್ನ ಕೊಡುಗೆ ಏನು? ನಾಲಿಗೆ ಹರಿಬಿಟ್ಟಿದ್ದ ಪ್ರೊಫೆಸರ್ಗೆ ಮಾಜಿ ಸಂಸದ ಉಗ್ರಪ್ಪ ತರಾಟೆ























