Post Office Scheme : ನಮಸ್ಕಾರ ಸ್ನೇಹಿತರೇ, ನಾವು ದುಡಿಯುವಂತಹ ಹಣವನ್ನು ಸೇವ್ ಮಾಡಬೇಕು ಎಂಬುವುದು ಎಲ್ಲರಿಗೂ ಇರುವಂತಹ ಆಸೆ. ಅದ್ರಲ್ಲೂ ಮಹಿಳೆಯರು ಹಣವನ್ನು ಉಳಿತಾಯ ಮಾಡುವ ಉಪಾಯ ಅಷ್ಟಿಷ್ಟಲ್ಲ…ಅದಕ್ಕಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ನೇರವಾಗಲಿ ಕೆಲವೊಂದು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಅಂಚೆ ಕಚೇರಿಯಲ್ಲಿ ಮಹಿಳೆಯರಿಗೆ ಹಣ ಉಳಿಸಲು ಒಂದು ಭರ್ಜರಿ ಆಫರ್ ಸಿಕ್ಕಿದೆ.
ಹೌದು, ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಅಂಚೆ ಕಚೇರಿ (Post Office) ಮೂಲಕ ಆರು ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ :-
ಇದು ದೇಶದ ಎಲ್ಲಾ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸಲು ಕೇಂದ್ರ ಸರ್ಕಾರದ ಹಣಕಾಸು ವ್ಯವಹಾರಗಳ ಇಲಾಖೆ ಪ್ರಾರಂಭಿಸಿರುವ ಯೋಜನೆಯಾಗಿದೆ. ಇದು ಒಂದೇ ಬಾರಿ ಹೂಡಿಕೆ ಮಾಡಬಹುದಾದ ಸಣ್ಣ ಉಳಿತಾಯ ಯೋಜನೆಯಾಗಿದೆ. ಭಾರತೀಯ ಪ್ರಜೆಯಾಗಿರುವ ಯಾವುದೇ ಮಹಿಳೆ ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಯಾವುದೇ ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಅಪ್ರಾಪ್ತ ಬಾಲಕಿಯರಿಗೆ ಅವರ ಪೋಷಕರಿಂದ ಖಾತೆ ತೆರೆಯಬಹುದು. ಈ ಯೋಜನೆಯಲ್ಲಿ ವೈಯಕ್ತಿಕ ಖಾತೆಗಳನ್ನು ಮಾತ್ರ ತೆರೆಯಬಹುದು. ಈ ಯೋಜನೆಯು ಮಾರ್ಚ್ 2025 ರವರೆಗೆ ಎರಡು ವರ್ಷಗಳ ಅವಧಿಗೆ ಲಭ್ಯವಿರುತ್ತದೆ. ಕನಿಷ್ಠ ಠೇವಣಿ 1000 ರೂ ಮತ್ತು ಗರಿಷ್ಠ ಠೇವಣಿ 2 ಲಕ್ಷ ರೂ. ಕನಿಷ್ಠ ಠೇವಣಿ 1000 ರೂ ಮತ್ತು ಗರಿಷ್ಠ ಠೇವಣಿ 2 ಲಕ್ಷ ರೂ. ಹೂಡಿಕೆಯ ದಿನಾಂಕದಿಂದ ಒಂದು ವರ್ಷದ ನಂತರ ಲಭ್ಯವಿರುವ ಮೊತ್ತದ 40 ಪ್ರತಿಶತದವರೆಗೆ ಹಿಂಪಡೆಯಲು ಸಾಧ್ಯವಿದೆ. ಆರು ತಿಂಗಳ ನಂತರ ಯಾವಾಗ ಬೇಕಾದರೂ ಖಾತೆಯನ್ನು ಮುಚ್ಚುವ ಆಯ್ಕೆಯೂ ಇದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ :-
ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಹತ್ತು ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳು ಅಂಚೆ ಕಚೇರಿಗಳು ಮತ್ತು ಬ್ಯಾಂಕ್ಗಳ ಮೂಲಕ ಈ ಯೋಜನೆಗೆ ಸೇರಬಹುದು.ಅಧಿಕಾರಾವಧಿ 21 ವರ್ಷಗಳು. ಒಂದು ಕುಟುಂಬದಲ್ಲಿ ಒಬ್ಬ ಹೆಣ್ಣು ಮಾತ್ರ ಈ ಯೋಜನೆಗೆ ಸೇರಬಹುದು. ಆರ್ಥಿಕ ವರ್ಷದಲ್ಲಿ ಕನಿಷ್ಠ 250 ರಿಂದ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು.
ಬಡ್ಡಿ ದರವು 8.2 ಪ್ರತಿಶತ. ಹುಡುಗಿಗೆ 21 ವರ್ಷವಾದಾಗ ಮಾತ್ರ ಖಾತೆಯಲ್ಲಿರುವ ಹಣವನ್ನು ಸಂಪೂರ್ಣವಾಗಿ ಹಿಂಪಡೆಯಬಹುದು.ಹೆಣ್ಣು ಮಗು 18 ವರ್ಷ ಪೂರೈಸಿದರೆ ಅಥವಾ 10ನೇ ತರಗತಿ ಉತ್ತೀರ್ಣರಾದರೆ ಒಟ್ಟು ಮೊತ್ತದ ಶೇಕಡಾ 50 ರಷ್ಟು ಹಣವನ್ನು ಹಿಂಪಡೆಯಬಹುದು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS) :-
ಒಂದು ಸಣ್ಣ ಉಳಿತಾಯ ಯೋಜನೆಯಾಗಿದೆ. 10 ವರ್ಷ ಮೇಲ್ಪಟ್ಟ ಯಾರಾದರೂ ತಮ್ಮ ಹೆಸರಿನಲ್ಲಿ ಖಾತೆ ತೆರೆಯಲು ಅರ್ಹರಾಗಿರುತ್ತಾರೆ. ಒಬ್ಬ ವ್ಯಕ್ತಿಯು ಒಂದೇ ಖಾತೆಯನ್ನು ತೆರೆಯಬಹುದು ಅಥವಾ ಜಂಟಿ ಖಾತೆಯನ್ನು ಮೂವರು ವಯಸ್ಕರು ತೆರೆಯಬಹುದು.
ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತ ರೂ.1000. ಜಂಟಿ ಖಾತೆಯಲ್ಲಿ ಗರಿಷ್ಠ ಹೂಡಿಕೆ ಮಿತಿ 9 ಲಕ್ಷ ಮತ್ತು 15 ಲಕ್ಷ ರೂ. ಈ ಯೋಜನೆಯು ತಿಂಗಳಿಗೆ 7.4 ಶೇಕಡಾ ಬಡ್ಡಿದರವನ್ನು ನೀಡುತ್ತದೆ. ಮುಕ್ತಾಯದ ಮೊದಲು ಖಾತೆಯನ್ನು ಮುಚ್ಚಬಹುದು. ಯೋಜನೆಯ ಅವಧಿ 5 ವರ್ಷಗಳು.
ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ :-
ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುವವರಿಗೆ ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ ಯೋಜನೆ ಉತ್ತಮವಾಗಿದೆ. ಪ್ರಸ್ತುತ, ಪೋಸ್ಟ್ ಆಫೀಸ್ ಈ ಯೋಜನೆಯಡಿಯಲ್ಲಿ ಠೇವಣಿಗಳ ಮೇಲೆ 6.7% ಬಡ್ಡಿಯನ್ನು ಗಳಿಸುತ್ತದೆ. ಒಬ್ಬರೇ ಖಾತೆಯನ್ನು ತೆರೆಯಬಹುದು,ಜಂಟಿ ಖಾತೆ ಅಥವಾ ಪೋಷಕರು ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದು. 10 ವರ್ಷ ಮೇಲ್ಪಟ್ಟ ಅಪ್ರಾಪ್ತ ವಯಸ್ಕರು ಕೂಡ ತಮ್ಮ ಹೆಸರಿನಲ್ಲಿ ಖಾತೆ ತೆರೆಯಬಹುದು. ಯೋಜನೆಯ ಅವಧಿ 5 ವರ್ಷಗಳು, ಅಗತ್ಯವಿದ್ದರೆ ಯೋಜನೆಯ ಅವಧಿಯನ್ನು ವಿಸ್ತರಿಸಬಹುದು. ಈ ಯೋಜನೆಯು ಸಾಲ ಸೌಲಭ್ಯವನ್ನೂ ಒದಗಿಸುತ್ತದೆ. ಒಬ್ಬರಿಗೆ ಆರಂಭಿಕ ಠೇವಣಿಗಳನ್ನು ಮಾಡುವ ಅಥವಾ ಮುಕ್ತಾಯದ ಮೊದಲು ಖಾತೆಯನ್ನು ಮುಚ್ಚುವ ಆಯ್ಕೆಯೂ ಇದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಅಂಚೆ ಕಛೇರಿ ಸಾರ್ವಜನಿಕ ಭವಿಷ್ಯ ನಿಧಿ :-
ಇದು ದೀರ್ಘಾವಧಿಯಲ್ಲಿ ಸಣ್ಣ ಹೂಡಿಕೆ ಮೊತ್ತದೊಂದಿಗೆ ಉತ್ತಮ ಉಳಿತಾಯವನ್ನು ಸಾಧಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. ಪ್ರಸ್ತುತ ಬಡ್ಡಿ ದರ ಶೇ.7.1ರಷ್ಟಿದೆ. ಯೋಜನೆಯ ಅವಧಿಯು 15 ವರ್ಷಗಳಾಗಿದ್ದರೂ, ಇದನ್ನು 5 ವರ್ಷಗಳ ಒಂದು ಅಥವಾ ಹೆಚ್ಚಿನ ಬ್ಲಾಕ್ಗಳಿಗೆ ವಿಸ್ತರಿಸಬಹುದು. ಕನಿಷ್ಠ ಠೇವಣಿ ಮೊತ್ತ 500 ರೂ. ಗರಿಷ್ಠ ಹೂಡಿಕೆ ಮೊತ್ತ 1.5 ಲಕ್ಷ. PPF ಹೂಡಿಕೆಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಕ್ಕೆ ಅರ್ಹವಾಗಿವೆ. ಯೋಜನೆಯು ಕೆಲವು ಷರತ್ತುಗಳಿಗೆ ಒಳಪಟ್ಟು ಭಾಗಶಃ ಹಿಂಪಡೆಯುವಿಕೆಯನ್ನು ಅನುಮತಿಸುತ್ತದೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ :-
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರವು ಭಾರತೀಯ ಅಂಚೆಯ ಸಣ್ಣ ಉಳಿತಾಯ ಯೋಜನೆಗಳಲ್ಲಿ ಒಂದಾಗಿದೆ. ಕನಿಷ್ಠ ಠೇವಣಿ ಮೊತ್ತ ರೂ.100. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮಿತಿ ಇಲ್ಲ. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮಿತಿ ಇಲ್ಲ. ಯೋಜನೆಯ ಅವಧಿ 5 ವರ್ಷಗಳು. ಪ್ರಸ್ತುತ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಬಡ್ಡಿ ದರವು ಶೇಕಡಾ 7.7 ಆಗಿದೆ. ಹೂಡಿಕೆಗಳು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಕ್ಕೆ ಅರ್ಹವಾಗಿವೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ