Student Scholarship : ನಮಸ್ಕಾರ ಸ್ನೇಹಿತರೇ, ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 48000 ರೂ. ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ.ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂ ನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು…. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ.
ಅರ್ಜಿ ಸಿಗುವ ಸ್ಥಳ :-
ಆಯಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ / ಘಟಕ
- ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ.?
- ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ
- ನರೇಂದ್ರ ಮೋದಿ ಟೆರರಿಸ್ಟ್; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
- ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ
- ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?


























