PM Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ (PM Matru Vandana Yojana) ಅಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು ₹11,000/- ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.
ಇದನ್ನೂ ಕೂಡ ಓದಿ : e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ
ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ ₹5,000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ ₹6,000/- ರೂಪಾಯಿಗಳನ್ನು ನೀಡಲಾಗುವುದು. ಇನ್ನು ₹5,000/- ರೂಪಾಯಿಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೆಯದಾಗಿ anc ಮಾಡಿದ ನಂತರ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.
ಯಾರೆಲ್ಲಾ ಈ ಯೋಜನೆಗೆ ಅರ್ಹರು.?
• ಭಾರತೀಯ ನಾಗರಿಕರಾಗಿರಬೇಕು.
• 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ.
• ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು.
• ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.
ಹೇಗೆ ಅರ್ಜಿ ಸಲ್ಲಿಸುವುದು.?
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.
ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಜನನ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಪಾನ್ ಕಾರ್ಡ್
• ಬ್ಯಾಂಕ್ ಖಾತೆಯ ವಿವರ
• ಪಾಸ್ ಪೋರ್ಟ್ ಅಳತೆಯ ಫೋಟೋ
ಇವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ :-
ಮಾತೃ ವಂದನಾ ಯೋಜನೆ ಕೆಲವು ಜನರಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಗಮನಿಸಬೇಕು. ಈ ಯೋಜನೆಯು ಎರಡನೇ ಪರಿಕಲ್ಪನೆಗೆ ಅನ್ವಯಿಸುವುದಿಲ್ಲ. ಹಾಗಾಗಿ ಹಣ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಮಾಡುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅಂದರೆ ಮಹಿಳೆಯರು ಸರ್ಕಾರಿ ಕೆಲಸ ಮಾಡುತ್ತಿದ್ದರೆ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ.
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?





























