Labour Card : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ.
ಹೌದು, ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಬಿಪಿಎಲ್ ಬೆನ್ನಲ್ಲೇ ಕಾರ್ಮಿಕ ಕಾರ್ಡ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಹಾವೇರಿಯಲ್ಲಿ ಸುಮಾರು ಎರಡೂವರೆ ಲಕ್ಷ 3 ಲಕ್ಷ ಕಾರ್ಡ್ ಮಾಡಿದ್ದಾರೆ. ಅಲ್ಲಿ ಪರಿಶೀಲಿಸಿದ ನಂತರ ಕಾರ್ಡ್ಗಳನ್ನು ರದ್ದು ಪಡಿಸಿದ್ದೇವೆ. ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ ಇದೇ ರೀತಿ ಮಾಡಲಾಗುತ್ತಿದೆ. ನಮ್ಮ ಸರ್ಕಾರಕ್ಕೆ ಯಾರು ಆದಾಯವನ್ನು ಗಳಿಸಲು ಸಹಾಯ ಮಾಡಿದ್ದಾರೋ ಅವರಿಗೆ ಕಾರ್ಮಿಕ ಕಾರ್ಡ್ ಅನ್ನು ನೀಡುತ್ತೇವೆ ಎಂದು ಹೇಳಿದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕಾರ್ಮಿಕರ ಕಾರ್ಡ್ ಪರಿಶೀಲನೆ ಯಾವುದೇ ಕಾರಣಕ್ಕೂ ಇಲ್ಲ. ಅಂಬೇಡ್ಕರ್ ಸೇವಾ ಕೇಂದ್ರ ಮಾಡಿದ್ದೇವೆ. ಯಾರು ಅರ್ಜಿ ಹಾಕುತ್ತಾರೋ ಅವರ ಮನೆಗೆ ಹೋಗುತ್ತೇವೆ. ನೇರ ಪರಿಶೀಲನೆ ಮಾಡಿ ಕಾರ್ಡ್ ವಿತರಿಸುತ್ತೇವೆ. ಸಮೀಕ್ಷೆ ಮಾಡಿ ಕಾರ್ಮಿಕ ಕಾರ್ಡ್ ಅಮಾನತು ಮಾಡಲಾಗುತ್ತದೆ. ರದ್ದಾದ ಕಾರ್ಡ್ ನಕಲಿ ಅಲ್ಲದಿದ್ದರೆ ಪುನಃ ನೀಡಲಾಗುತ್ತೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದರು.
- ನಾಳೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ್ ಸುಬ್ಬರಾವ್ ನಿಧನ, ಪ್ರತಿಭಟನೆ ಮುಂದೂಡಿಕೆ
- ಅವನೇ ಬೇಕು ಅಂತ ಪ್ರೀತಿಸಿ ಮದುವೆಯಾದವಳು ಇಂದು ಆತ್ಮಹತ್ಯೆ – ಆಸ್ಪತ್ರೆಯಲ್ಲಿ ಸಾವು-ಬದುಕಿನ ಜೊತೆ ಗಂಡನ ಹೋರಾಟ
- ಫ್ಯಾಟಿ ಲಿವರ್ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!
- ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!























