Labour Card : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ.
ಹೌದು, ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಬಿಪಿಎಲ್ ಬೆನ್ನಲ್ಲೇ ಕಾರ್ಮಿಕ ಕಾರ್ಡ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಹಾವೇರಿಯಲ್ಲಿ ಸುಮಾರು ಎರಡೂವರೆ ಲಕ್ಷ 3 ಲಕ್ಷ ಕಾರ್ಡ್ ಮಾಡಿದ್ದಾರೆ. ಅಲ್ಲಿ ಪರಿಶೀಲಿಸಿದ ನಂತರ ಕಾರ್ಡ್ಗಳನ್ನು ರದ್ದು ಪಡಿಸಿದ್ದೇವೆ. ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ ಇದೇ ರೀತಿ ಮಾಡಲಾಗುತ್ತಿದೆ. ನಮ್ಮ ಸರ್ಕಾರಕ್ಕೆ ಯಾರು ಆದಾಯವನ್ನು ಗಳಿಸಲು ಸಹಾಯ ಮಾಡಿದ್ದಾರೋ ಅವರಿಗೆ ಕಾರ್ಮಿಕ ಕಾರ್ಡ್ ಅನ್ನು ನೀಡುತ್ತೇವೆ ಎಂದು ಹೇಳಿದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕಾರ್ಮಿಕರ ಕಾರ್ಡ್ ಪರಿಶೀಲನೆ ಯಾವುದೇ ಕಾರಣಕ್ಕೂ ಇಲ್ಲ. ಅಂಬೇಡ್ಕರ್ ಸೇವಾ ಕೇಂದ್ರ ಮಾಡಿದ್ದೇವೆ. ಯಾರು ಅರ್ಜಿ ಹಾಕುತ್ತಾರೋ ಅವರ ಮನೆಗೆ ಹೋಗುತ್ತೇವೆ. ನೇರ ಪರಿಶೀಲನೆ ಮಾಡಿ ಕಾರ್ಡ್ ವಿತರಿಸುತ್ತೇವೆ. ಸಮೀಕ್ಷೆ ಮಾಡಿ ಕಾರ್ಮಿಕ ಕಾರ್ಡ್ ಅಮಾನತು ಮಾಡಲಾಗುತ್ತದೆ. ರದ್ದಾದ ಕಾರ್ಡ್ ನಕಲಿ ಅಲ್ಲದಿದ್ದರೆ ಪುನಃ ನೀಡಲಾಗುತ್ತೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದರು.
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?























