Tractor Subsidy Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ಯೋಜನೆಯು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್ಗಳನ್ನು ಬಳಸಲು ಧನ ಸಹಾಯ ಮಾಡಿಕೊಡುತ್ತದೆ. ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರಾಕ್ಟರ್ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನದ ಗುಣಮಟ್ಟ, ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಸಹಾಯ ಮಾಡುತ್ತದೆ.
Govt Recruitment : 10 ಹಾಗು 12ನೇ ತರಗತಿ ಪಾಸಾದವರಿಗೆ ಭರ್ಜರಿ ಸಿಹಿಸುದ್ಧಿ.! ಆಹಾರ ಇಲಾಖೆಯಲ್ಲಿ 26010 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.
ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ,ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಒಟ್ಟು ಸಬ್ಸಡಿ ಗರಿಷ್ಠ ಶೇಕಡಾ 80 ರಷ್ಟಾಗಲಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಯೋಜನೆಯಡಿ ಟ್ರಾಕ್ಟರ್ ಪಡೆಯಲು ಅರ್ಜಿ ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಕೆಲ ನಿಬಂಧನೆಗಳಿವೆ. ಅರ್ಹರನ್ನು ಪರಿಶೀಲಿಸಿ ಸರ್ಕಾರ ಸಬ್ಸಡಿ ನೀಡಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿದಾರರು ಭಾರತೀಯ ನಾಗರೀಕರನಾಗಿರಬೇಕು.
• ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು.
• ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು.
• ಅರ್ಜಿದಾರರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು.
• ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
• ಅರ್ಜಿದಾರರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು.
• ಟ್ರಾಕ್ಟರ್ಗೆ ಅರ್ಜಿ ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು.
ಬೇಕಾಗುವ ದಾಖಲೆಗಳೇನು.?
• ಬ್ಯಾಂಕ್ ಖಾತೆ ವಿವರ
• ಗುರುತಿನ ಚೀಟಿ ದಾಖಲೆ (ಪ್ಯಾನ್ ಕಾರ್ಡ್, ಮತದಾರನ ಚೀಟಿ, ಪಾಸ್ಪೋರ್ಟ್, ಡ್ರೈವಿಂಗ್ ಲೆಸೆನ್ಸ್, ಇತ್ಯಾದಿ ಸೇರಿದಂತೆ)
• ಭಾವಚಿತ್ರ (ಪಾಸ್ಪೋರ್ಟ್ ಸೈಜ್ ಫೋಟೋ)
• ಭೂಮಿಯ ವಿವರ, ದಾಖಲೆ ಪತ್ರ
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ :-
• ಅರ್ಜಿದಾರನ ಹೆಸರು(ಆಧಾರ್ ಕಾರ್ಡ್ನಲ್ಲಿರುವ ಹೆಸರು)
• ಅರ್ಜಿದಾರನ ಹುಟ್ಟಿದ ದಿನಾಂಕ
• ಲಿಂಗ
• ತಂದೆ ಅಥವಾ ಪತಿಯ ಹೆಸರು
• ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
• ಜಾತಿ ವಿವರ
• ಅರ್ಜಿದಾರನ ಮೊಬೈಲ್ ಸಂಖ್ಯೆ
- ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ – ರಾಜ್ಯಪಾಲರಿಗೆ ದೂರು
- ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!
- ಸ್ನೇಹಿತನ ಹೆಂಡತಿಯನ್ನೇ ಹಾರಿಸಿಕೊಂಡು ಹೋದ ಭೂಪ! ಕಣ್ಣೀರಿಟ್ಟು ‘ಬಂದ್ ಬಿಡು’ ಎಂದ ರಿಯಲ್ ಗಂಡ
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!
- 3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
- ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್
- ಮಿಸ್ಟರ್ ಭಗವಾನ್, ನಿನ್ನ ಕೊಡುಗೆ ಏನು? ನಾಲಿಗೆ ಹರಿಬಿಟ್ಟಿದ್ದ ಪ್ರೊಫೆಸರ್ಗೆ ಮಾಜಿ ಸಂಸದ ಉಗ್ರಪ್ಪ ತರಾಟೆ
- ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
- ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕ ಜಮೀರ್ ಅಹ್ಮದ್ ನಾನಾ ರೀತಿಯ ಸರ್ಕಸ್, ಕ್ಯಾರೆ ಎನ್ನದ ಸಿಎಂ ಡಿಕೆಶಿ




























