PMFBY : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇಲ್ಲಿಯವರೆಗೆ 6390 ರೈತರು ವಿವಿಧ ಬೆಳೆಗಳಿಗೆ ಈ ಯೋಜನೆಯಡಿ ಪ್ರಿಮಿಯಂ ಪಾವತಿಸಿ ನೋಂದಣಿ ಮಾಡಿಕೊಂಡಿರುತ್ತಾರೆ.
ಇದನ್ನೂ ಕೂಡ ಓದಿ : Pan Card 2.0 : ಪ್ಯಾನ್ ಕಾರ್ಡ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ.? ಸಂಪೂರ್ಣ ಮಾಹಿತಿ ಇಲ್ಲಿದೆ
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಕಡಲೆ (ಮಳೆ ಆಶ್ರಿತ), ಜೋಳ(ಮಳೆ ಆಶ್ರಿತ), ಗೋಧಿ (ಮಳೆ ಆಶ್ರಿತ) ಬೆಳೆಗಳಿಗೆ ನವೆಂಬರ್ 30, 2024 ರೊಳಗಾಗಿ ನೋಂದಾಯಿಸಕೊಳ್ಳಬಹುದು.
ಹಿಂಗಾರು ಹಂಗಾಮಿನ ಗೋಧಿ(ನೀರಾವರಿ) ಬೆಳೆಗಳಿಗೆ ಡಿಸೆಂಬರ 16, 2024 ಹಾಗೂ ಕಡಲೆ(ನೀರಾವರಿ) ಬೆಳೆಗೆ ಡಿಸೆಂಬರ 31, 2024 ರೊಳಗಾಗಿ ನೋಂದಾಯಿಸಕೊಳ್ಳಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಸಿಗೆ ಹಂಗಾಮಿಗೆ ಆಯ್ದ ಹೋಬಳಿ ಮಟ್ಟಕ್ಕೆ ಅಧಿಸೂಚಿತ ಶೇಂಗಾ(ನೀರಾವರಿ) ಬೆಳೆಗೆ ಫೆಬ್ರುವರಿ 28, 2025 ರೊಳಗಾಗಿ ನೋಂದಾಯಿಸಕೊಳ್ಳಬಹುದು.ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾನಿ, ಬರದಿಂದ ಬೆಳೆ ವಿಫಲ ಮತ್ತು ಇತರೇ ಕಾರಣಗಳಿಂದ ಬೆಳೆ ಹಾನಿಯಾದ ಸಂದರ್ಭಗಳಲ್ಲಿ ವಿಮಾ ಪರಿಹಾರ ಸುರಕ್ಷತೆಯನ್ನು ಪಡೆಯಬಹುದಾಗಿದೆ. ಜಿಲ್ಲೆಯ ಎಲ್ಲ ರೈತರು ಈ ಯೋಜನೆಯಡಿ ನೊಂದಣಿ ಮಾಡಿಕೊಂಡು ಪ್ರಯೋಜನ ಪಡೆಯಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!



























