Goat Farming : ನಮಸ್ಕಾರ ಸ್ನೇಹಿತರೇ, ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದವರಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಪಂಗಡ ವರ್ಗದ ಆಸಕ್ತ ಸದಸ್ಯರುಗಳು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್, 10 ರೊಳಗೆ ಉಪನಿರ್ದೇಶಕರು, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕೊಡಗು ಮಡಿಕೇರಿ ಅವರಿಗೆ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು(ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಡಿಕೇರಿ ಹಾಗೂ ತಾಲ್ಲೂಕು ಪಶುವೈದ್ಯಕೀಯ ಸಂಸ್ಥೆಗಳು ಮತ್ತು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿ., ಚಾಮುಂಡಿಪುರಂ, ಮಾನಂದವಾಡಿ ರಸ್ತೆ, ಮೈಸೂರು ರವರ ಮೊಬೈಲ್ ಸಂಖ್ಯೆ:9845623137 ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ತಿಳಿಸಿದ್ದಾರೆ.
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!
- ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!
- ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್, ಬ್ಲಡ್ ಶುಗರ್ ತಕ್ಷಣವೇ ಕಂಟ್ರೋಲ್ ಆಗುತ್ತೆ..
- ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!






















