Shakti Smart Card : ನಮಸ್ಕಾರ ಸ್ನೇಹಿತರೇ, ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶೀಘ್ರದಲ್ಲೇ ಫಲಾನುಭವಿಗಳಿಗೆ ಸಾರ್ಟ್ ಕಾರ್ಡ್ ವಿತರಿಸಲಿದೆ. ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ.
ಪರಿಶೀಲನೆಯ ನಂತರ, ಕಂಡಕ್ಟರ್ಗಳು ಶೂನ್ಯ ಟಿಕೆಟ್ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿದ್ದವು. ಕರ್ನಾಟಕದ ನಿವಾಸಿಗಳಲ್ಲದ ಮಹಿಳೆಯರೂ ಕೂಡ ಉಚಿತ ಯೋಜನೆ ಪಡೆಯಲು ಪ್ರಯತ್ನ ನಡೆಸಿದ ನಿದರ್ಶನಗಳು ಕಂಡುಬಂದಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬಸ್ ಮುಂದಿನ ಹಂತಕ್ಕೆ ಪ್ರವೇಶಿಸುವ ಮೊದಲು ಕಂಡಕ್ಟರ್ಗಳು ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ಗಳನ್ನು ನೀಡಬೇಕಾಗಿದೆ. ಪೀಕ್ ಅವರ್ಗಳಲ್ಲಿ ದಾಖಲೆಗಳ ಪರಿಶೀಲಿಸಿ ಟಿಕೆಟ್ ನೀಡುವುದು ನಿರ್ವಾಹಕರಿಗೆ ಕಷ್ಟವಾಗುತ್ತಿದೆ ಹಾಗೂ ಇದಕ್ಕಾಗಿ ವಾಹನಗಳನ್ನು ಕೆಲವು ನಿಮಿಷಗಳ ಕಾಲ ನಿಲ್ಲಿಸುವ ಅನಿವಾರ್ಯತೆ ಎದುರಾಗುತ್ತಿದೆ. ಸಾರ್ಟ್ ಕಾರ್ಡ್ಗಳನ್ನು ವಿತರಿಸಿದರೆ ಇದು ನಿರ್ವಾಹಕರ ಕೆಲಸವನ್ನು ಸುಲಭವಾಗಿಸುತ್ತದೆ. ಅಲ್ಲದೆ ಒಟ್ಟು ಫಲಾನುಭವಿಗಳ ಬಗ್ಗೆ ಸ್ಪಷ್ಟ ಚಿತ್ರಣ ಕೂಡ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 11, 2023ರಿಂದ, ಶಕ್ತಿ ಯೋಜನೆ ಪ್ರಾರಂಭವಾಗಿದ್ದು, ಕಳೆದ ವರ್ಷ ಡಿಸೆಂಬರ್ವರೆಗೆ ಯೋಜನೆಯಡಿ 356 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರ ಟಿಕೆಟ್ ಮೌಲ್ಯ 8,598 ಕೋಟಿ ರೂ. ಆಗಿದೆ.
Tractor Subsidy : ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ.! ಸಂಪೂರ್ಣ ಮಾಹಿತಿ
ಶಕ್ತಿ ಯೋಜನೆಯೊಂದಿಗೆ ಮಹಿಳಾ ಸವಾರರಷ್ಟೇ ಅಲ್ಲ, ಎಲ್ಲಾ ನಾಲ್ಕು ಬಸ್ ನಿಗಮಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್?ಸಪೋರ್ಟ್ ಕಾರ್ಪೊರೇಷನ್(ಬಿಎಂಟಿಸಿ)ಗಳಲ್ಲೂ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ.
ಪ್ರಸ್ತುತ ಕಂಡಕ್ಟರ್ಗಳು ಶೂನ್ಯ ಟಿಕೆಟ್ಗಳನ್ನು ನೀಡುವ ಮೊದಲು ಮಹಿಳೆಯರು ಗುರುತಿನಚೀಟಿ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಸಾರ್ಟ್ಕಾರ್ಡ್ ವಿತರಿಸಿದರೆ, ಗುರುತಿನ ಚೀಟಿಗಳ ಪರಿಶೀಲಿಸುವ ಅಗತ್ಯವಿರುವುದಿಲ್ಲ. ಸರ್ಕಾರವು ಶೀಘ್ರದಲ್ಲೇ ಕಾರ್ಡ್ಗಳನ್ನು ವಿತರಿಸಲಿದೆ ಎಂದು ತಿಳಿಸಿದ್ದಾರೆ.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

































