Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!
- ಪಾದಗಳಲ್ಲಿ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಅದು ಹೃದಯ ಮತ್ತು ಕಿಡ್ನಿ ಸಮಸ್ಯೆಯ ಲಕ್ಷಣವಾಗಿರಬಹುದು ಎಚ್ಚರ.!
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಹಿಜಾಬ್ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ದೇಣಿಗೆ ಪಡೆಯುವ ಬದಲು ಭಕ್ತರಿಗೆ ‘ಹಣ’ವನ್ನೇ ಪ್ರಸಾದವಾಗಿ ನೀಡುತ್ತಿರುವ ದೇವಸ್ಥಾನ ; ವಿಡಿಯೋ ವೈರಲ್
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!




























