MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ ಕಾಮಗಾರಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ರೈತರಿಗೆ ಸಿಗಲಿದೆ ಭರ್ತಿ ₹5 ಲಕ್ಷ ನೆರವು
ಈ ಮೊದಲು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಸಣ್ಣ ಅತೀ ಸಣ್ಣ ರೈತರು, ಹೈನುಗಾರರು ಮತ್ತು ಆಡು-ಕುರಿ ಸಾಕಾಣಿಕೆದಾರರು ಗರಿಷ್ಟ 2.5 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅವಕಾಶವಿತ್ತು. ಇದೀಗ ಈ ಮೊತ್ತ ಡಬಲ್ ಆಗಿದ್ದು; ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಪಡೆದು ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಅವರದೇ ಗ್ರಾಮದಲ್ಲಿ ಒಂದು ವರ್ಷಕ್ಕೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಉದ್ಯೋಗ ಬಯಸುವ ಹಳ್ಳಿಯ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುತ್ತದೆ.
ಯಾರಿಗೆಲ್ಲ ಸಿಗಲಿದೆ ಈ ನೆರವು.?
ಸಮುದಾಯ ಕಾಮಗಾರಿ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ಮಿಸಿಕೊಳ್ಳಲು ಈ ಕೆಳಕಂಡ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಲಕ್ಷಾಂತರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
• ಸಣ್ಣ ಮತ್ತು ಅತಿ ಸಣ್ಣ ರೈತರು
• ಪರಿಶಿಷ್ಟ ಜಾತಿ/ಪಂಗಡ ಜಾತಿ
• ಅಲೆಮಾರಿ ಬುಡಕಟ್ಟುಗಳು
• ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
• ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
• ಮಹಿಳಾ ಪ್ರಧಾನ ಕುಟುಂಬಗಳು
• ವಿಕಲಚೇತನ ಕುಟುಂಬಗಳು
• ಭೂ ಸುಧಾರಣಾ ಫಲಾನುಭವಿಗಳು
• ವಸತಿ ಯೋಜನೆಯ ಫಲಾನುಭವಿಗಳು
• ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಯಾವ್ಯಾವ ಕಾಮಗಾರಿಗೆ ಸಹಾಯಧನ.?
ರೈತರು ತಮ್ ಸ್ವಂತ ಜಮೀನುಗಳಲ್ಲಿ ಈ ಕೆಳಕಂಡ ಕಾರ್ಯ ಚಟುವಟಿಕೆಗಳಿಗೆ ನರೇಗಾ ಯೋಜನೆಯಡಿ ಸಹಾಯಧನ ಪಡೆಯಬಹುದಾಗಿದೆ.
• ಜಮೀನುಗಳಲ್ಲಿ ಕೃಷಿ ಹೊಂಡ
• ಬದು ನಿರ್ಮಾಣ
• ತೆರೆದ ಬಾವಿ, ಕುರಿ/ಮೇಕೆ ಕೊಟ್ಟಿಗೆ
• ಬಚ್ಚಲು ಗುಂಡಿ
• ಮೀನು ಕೃಷಿ ಕೊಳ
• ಕಂದಕ ಬದು ನಿರ್ಮಾಣ
• ಕೊಳವೆ ಬಾವಿ ಮರುಪೂರಣ ಘಟಕ
• ತೆರೆದ ಬಾವಿ
• ಅಜೋಲಾ ಘಟಕ
• ಎರೆಹುಳು ಗೊಬ್ಬರ ತೊಟ್ಟಿ
• ಇಂಗು ಗುಂಡಿ ನಿರ್ಮಾಣ
• ಕೃಷಿ ಅರಣ್ಯ
• ತೋಟಗಾರಿಕೆ ಬೆಳೆಗಳು
• ರೇಷ್ಮೆ ಕೃಷಿ
• ಕೋಳಿ ಶೆಡ್, ಆಡು/ಕುರಿ ಶೆಡ್, ಹಂದಿ ಶೆಡ್
ರೈತರು ಕೇವಲ ಒಂದೇ ರೀತಿಯ ಬೆಳೆ ಬೆಳೆದು ನಷ್ಟ ಭವನಿಸುವ ಬದಲು, ನರೇಗಾದಡಿ ಧನಸಹಾಯ ಪಡೆದು ಮಿಶ್ರ ಬೆಳೆಗಳನ್ನು ಬೆಳೆಯಲು ಕೂಡ ಸಾಕಷ್ಟು ಅವಕಾಶವಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವ ಕಾಮಗಾರಿಗೆ ಎಷ್ಟೆಷ್ಟು ಸಹಾಯಧನ.?
• ಕುರಿ/ಮೇಕೆ ಕೊಟ್ಟಿಗೆ : 70 ಸಾವಿರ ರೂಪಾಯಿ
• ಬಚ್ಚಲು ಗುಂಡಿ : 14 ಸಾವಿರ ರೂಪಾಯಿ
• ದನದ ಕೊಟ್ಟಿಗೆ (4 ದನಗಳಿಗೆ) : 57 ಸಾವಿರ ರೂಪಾಯಿ
• ಕೋಳಿ ಶೇಡ್ : 62 ಸಾವಿರ ರೂಪಾಯಿ
• ಮೀನು ಕೃಷಿ ಕೊಳ : 1 ಲಕ್ಷ ರೂಪಾಯಿ
• ಕಂದಕ ಬದು ನಿರ್ಮಾಣ : 35 ಸಾವಿರ ರೂಪಾಯಿ
• ಹಂದಿ ಕೊಟ್ಟಿಗೆ ನಿರ್ಮಾಣ : 87 ಸಾವಿರ ರೂಪಾಯಿ
• ಕೊಳವೆ ಬಾವಿ ಮರುಪೂರಣ ಘಟಕ : 27 ಸಾವಿರ ರೂಪಾಯಿ
• ಎರೆಹುಳು ಘಟಕ : 27 ಸಾವಿರ ರೂಪಾಯಿ
• ತೆರೆದ ಬಾವಿ : 1.50 ಲಕ್ಷ ರೂಪಾಯಿ
• ಅಜೋಲಾ ಘಟಕ : 17 ಸಾವಿರ ರೂಪಾಯಿ
• ಕೃಷಿ ಹೊಂಡ : 77 ಸಾವಿರ ರೂಪಾಯಿ
• ಪೌಷ್ಟಿಕಾಂಶ ಕೈತೋಟ : ಸೀಬೆ, ಕರಿಬೇವು, ನೆಲ್ಲಿ, ನುಗ್ಗೆ, ಸಪೋಟ, ತೆಂಗು ಮತ್ತು ನಿಂಬೆ ಗಿಡಗಳನ್ನು ನಿಮ್ಮ ಕೈತೋಟದಲ್ಲಿ ನೆಟ್ಟರೆ ರೂ. 2,397/- ಗಳನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ನರೇಗಾ ನೆರವು ಪಡೆಯುವುದು ಹೇಗೆ?
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಉದ್ಯೋಗ ಚೀಟಿ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಟುಂಬ ಸದಸ್ಯರ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಜಾಬ್ ಕಾರ್ಡ್ ಪಡೆಯಬಹುದು. ಜಾಬ್ ಕಾರ್ಡ್ ಪಡೆದ ನಂತರ ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡಯಬೇಕು.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ
- ಆಕ್ಸಿಡೆಂಟ್ ಆದಾಗ ವಿನೀಶ್ ಕಾರ್ ಡ್ರೈವ್ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್
- ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!
- ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
- ಬಾಲಕಿಯನ್ನು ಫುಟ್ಬಾಲ್ ನಂತೆ ಒದ್ದ ಅಂಗನವಾಡಿ ಸಹಾಯಕಿ ; ಆಘಾತಕಾರಿ ವೀಡಿಯೋ ವೈರಲ್

































