MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ ಕಾಮಗಾರಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ರೈತರಿಗೆ ಸಿಗಲಿದೆ ಭರ್ತಿ ₹5 ಲಕ್ಷ ನೆರವು
ಈ ಮೊದಲು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಸಣ್ಣ ಅತೀ ಸಣ್ಣ ರೈತರು, ಹೈನುಗಾರರು ಮತ್ತು ಆಡು-ಕುರಿ ಸಾಕಾಣಿಕೆದಾರರು ಗರಿಷ್ಟ 2.5 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅವಕಾಶವಿತ್ತು. ಇದೀಗ ಈ ಮೊತ್ತ ಡಬಲ್ ಆಗಿದ್ದು; ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಪಡೆದು ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಅವರದೇ ಗ್ರಾಮದಲ್ಲಿ ಒಂದು ವರ್ಷಕ್ಕೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಉದ್ಯೋಗ ಬಯಸುವ ಹಳ್ಳಿಯ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುತ್ತದೆ.
ಯಾರಿಗೆಲ್ಲ ಸಿಗಲಿದೆ ಈ ನೆರವು.?
ಸಮುದಾಯ ಕಾಮಗಾರಿ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ಮಿಸಿಕೊಳ್ಳಲು ಈ ಕೆಳಕಂಡ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಲಕ್ಷಾಂತರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
• ಸಣ್ಣ ಮತ್ತು ಅತಿ ಸಣ್ಣ ರೈತರು
• ಪರಿಶಿಷ್ಟ ಜಾತಿ/ಪಂಗಡ ಜಾತಿ
• ಅಲೆಮಾರಿ ಬುಡಕಟ್ಟುಗಳು
• ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
• ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
• ಮಹಿಳಾ ಪ್ರಧಾನ ಕುಟುಂಬಗಳು
• ವಿಕಲಚೇತನ ಕುಟುಂಬಗಳು
• ಭೂ ಸುಧಾರಣಾ ಫಲಾನುಭವಿಗಳು
• ವಸತಿ ಯೋಜನೆಯ ಫಲಾನುಭವಿಗಳು
• ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಯಾವ್ಯಾವ ಕಾಮಗಾರಿಗೆ ಸಹಾಯಧನ.?
ರೈತರು ತಮ್ ಸ್ವಂತ ಜಮೀನುಗಳಲ್ಲಿ ಈ ಕೆಳಕಂಡ ಕಾರ್ಯ ಚಟುವಟಿಕೆಗಳಿಗೆ ನರೇಗಾ ಯೋಜನೆಯಡಿ ಸಹಾಯಧನ ಪಡೆಯಬಹುದಾಗಿದೆ.
• ಜಮೀನುಗಳಲ್ಲಿ ಕೃಷಿ ಹೊಂಡ
• ಬದು ನಿರ್ಮಾಣ
• ತೆರೆದ ಬಾವಿ, ಕುರಿ/ಮೇಕೆ ಕೊಟ್ಟಿಗೆ
• ಬಚ್ಚಲು ಗುಂಡಿ
• ಮೀನು ಕೃಷಿ ಕೊಳ
• ಕಂದಕ ಬದು ನಿರ್ಮಾಣ
• ಕೊಳವೆ ಬಾವಿ ಮರುಪೂರಣ ಘಟಕ
• ತೆರೆದ ಬಾವಿ
• ಅಜೋಲಾ ಘಟಕ
• ಎರೆಹುಳು ಗೊಬ್ಬರ ತೊಟ್ಟಿ
• ಇಂಗು ಗುಂಡಿ ನಿರ್ಮಾಣ
• ಕೃಷಿ ಅರಣ್ಯ
• ತೋಟಗಾರಿಕೆ ಬೆಳೆಗಳು
• ರೇಷ್ಮೆ ಕೃಷಿ
• ಕೋಳಿ ಶೆಡ್, ಆಡು/ಕುರಿ ಶೆಡ್, ಹಂದಿ ಶೆಡ್
ರೈತರು ಕೇವಲ ಒಂದೇ ರೀತಿಯ ಬೆಳೆ ಬೆಳೆದು ನಷ್ಟ ಭವನಿಸುವ ಬದಲು, ನರೇಗಾದಡಿ ಧನಸಹಾಯ ಪಡೆದು ಮಿಶ್ರ ಬೆಳೆಗಳನ್ನು ಬೆಳೆಯಲು ಕೂಡ ಸಾಕಷ್ಟು ಅವಕಾಶವಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವ ಕಾಮಗಾರಿಗೆ ಎಷ್ಟೆಷ್ಟು ಸಹಾಯಧನ.?
• ಕುರಿ/ಮೇಕೆ ಕೊಟ್ಟಿಗೆ : 70 ಸಾವಿರ ರೂಪಾಯಿ
• ಬಚ್ಚಲು ಗುಂಡಿ : 14 ಸಾವಿರ ರೂಪಾಯಿ
• ದನದ ಕೊಟ್ಟಿಗೆ (4 ದನಗಳಿಗೆ) : 57 ಸಾವಿರ ರೂಪಾಯಿ
• ಕೋಳಿ ಶೇಡ್ : 62 ಸಾವಿರ ರೂಪಾಯಿ
• ಮೀನು ಕೃಷಿ ಕೊಳ : 1 ಲಕ್ಷ ರೂಪಾಯಿ
• ಕಂದಕ ಬದು ನಿರ್ಮಾಣ : 35 ಸಾವಿರ ರೂಪಾಯಿ
• ಹಂದಿ ಕೊಟ್ಟಿಗೆ ನಿರ್ಮಾಣ : 87 ಸಾವಿರ ರೂಪಾಯಿ
• ಕೊಳವೆ ಬಾವಿ ಮರುಪೂರಣ ಘಟಕ : 27 ಸಾವಿರ ರೂಪಾಯಿ
• ಎರೆಹುಳು ಘಟಕ : 27 ಸಾವಿರ ರೂಪಾಯಿ
• ತೆರೆದ ಬಾವಿ : 1.50 ಲಕ್ಷ ರೂಪಾಯಿ
• ಅಜೋಲಾ ಘಟಕ : 17 ಸಾವಿರ ರೂಪಾಯಿ
• ಕೃಷಿ ಹೊಂಡ : 77 ಸಾವಿರ ರೂಪಾಯಿ
• ಪೌಷ್ಟಿಕಾಂಶ ಕೈತೋಟ : ಸೀಬೆ, ಕರಿಬೇವು, ನೆಲ್ಲಿ, ನುಗ್ಗೆ, ಸಪೋಟ, ತೆಂಗು ಮತ್ತು ನಿಂಬೆ ಗಿಡಗಳನ್ನು ನಿಮ್ಮ ಕೈತೋಟದಲ್ಲಿ ನೆಟ್ಟರೆ ರೂ. 2,397/- ಗಳನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ನರೇಗಾ ನೆರವು ಪಡೆಯುವುದು ಹೇಗೆ?
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಉದ್ಯೋಗ ಚೀಟಿ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಟುಂಬ ಸದಸ್ಯರ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಜಾಬ್ ಕಾರ್ಡ್ ಪಡೆಯಬಹುದು. ಜಾಬ್ ಕಾರ್ಡ್ ಪಡೆದ ನಂತರ ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡಯಬೇಕು.
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?
- ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
- Gold Price : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
- Gold Price : ಗೋಲ್ಡ್ ಪ್ರಿಯರಿಗೆ ಮತ್ತೆ ಬಂಪರ್ ಸುದ್ಧಿ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಬಂಗಾರ ಪ್ರಿಯರಿಗೆ ಸಿಹಿಸುದ್ಧಿ! ಭಾರೀ ಇಳಿಕೆಯತ್ತ ಚಿನ್ನದ ದರ.?
- Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
- Birth Certificate : ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಮೊಬೈಲ್ ಮೂಲಕವೇ ಪ್ರಮಾಣಪತ್ರ ಪಡೆಯಬಹುದು.?
- Constable Recruitment : SSLC ಪಾಸಾದವರಿಗೆ ಸಿಹಿಸುದ್ಧಿ – 1161ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ
- Gold Price : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.! ಭರ್ಜರಿ ಇಳಿಕೆ ಕಂಡಿತಾ ಬಂಗಾರ.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- ಹೊನ್ನಾವರ ಬಂದರು ಯೋಜನೆ ವಿರುದ್ಧ ಬೀದಿಗಿಳಿದ ಜನ – ಹಲವರ ಬಂಧನ, ನಿಷೇಧಾಜ್ಞೆ ಜಾರಿ
- Gold Price Today : ಗಗನಕ್ಕೇರಿದ ಬಂಗಾರದ ಬೆಲೆ – ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
- Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
- ಇನ್ನು 8 ದಿನಗಳಲ್ಲಿ ‘ಗೃಹಲಕ್ಷ್ಮಿ’ ಹಣ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Price : ಮತ್ತೆ ಏರಿಕೆಯತ್ತ ಮುಖ ಮಾಡಿದ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.?