MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ ಕಾಮಗಾರಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ರೈತರಿಗೆ ಸಿಗಲಿದೆ ಭರ್ತಿ ₹5 ಲಕ್ಷ ನೆರವು
ಈ ಮೊದಲು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಸಣ್ಣ ಅತೀ ಸಣ್ಣ ರೈತರು, ಹೈನುಗಾರರು ಮತ್ತು ಆಡು-ಕುರಿ ಸಾಕಾಣಿಕೆದಾರರು ಗರಿಷ್ಟ 2.5 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅವಕಾಶವಿತ್ತು. ಇದೀಗ ಈ ಮೊತ್ತ ಡಬಲ್ ಆಗಿದ್ದು; ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಪಡೆದು ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಅವರದೇ ಗ್ರಾಮದಲ್ಲಿ ಒಂದು ವರ್ಷಕ್ಕೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಉದ್ಯೋಗ ಬಯಸುವ ಹಳ್ಳಿಯ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುತ್ತದೆ.
ಯಾರಿಗೆಲ್ಲ ಸಿಗಲಿದೆ ಈ ನೆರವು.?
ಸಮುದಾಯ ಕಾಮಗಾರಿ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ಮಿಸಿಕೊಳ್ಳಲು ಈ ಕೆಳಕಂಡ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಲಕ್ಷಾಂತರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
• ಸಣ್ಣ ಮತ್ತು ಅತಿ ಸಣ್ಣ ರೈತರು
• ಪರಿಶಿಷ್ಟ ಜಾತಿ/ಪಂಗಡ ಜಾತಿ
• ಅಲೆಮಾರಿ ಬುಡಕಟ್ಟುಗಳು
• ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
• ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
• ಮಹಿಳಾ ಪ್ರಧಾನ ಕುಟುಂಬಗಳು
• ವಿಕಲಚೇತನ ಕುಟುಂಬಗಳು
• ಭೂ ಸುಧಾರಣಾ ಫಲಾನುಭವಿಗಳು
• ವಸತಿ ಯೋಜನೆಯ ಫಲಾನುಭವಿಗಳು
• ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಯಾವ್ಯಾವ ಕಾಮಗಾರಿಗೆ ಸಹಾಯಧನ.?
ರೈತರು ತಮ್ ಸ್ವಂತ ಜಮೀನುಗಳಲ್ಲಿ ಈ ಕೆಳಕಂಡ ಕಾರ್ಯ ಚಟುವಟಿಕೆಗಳಿಗೆ ನರೇಗಾ ಯೋಜನೆಯಡಿ ಸಹಾಯಧನ ಪಡೆಯಬಹುದಾಗಿದೆ.
• ಜಮೀನುಗಳಲ್ಲಿ ಕೃಷಿ ಹೊಂಡ
• ಬದು ನಿರ್ಮಾಣ
• ತೆರೆದ ಬಾವಿ, ಕುರಿ/ಮೇಕೆ ಕೊಟ್ಟಿಗೆ
• ಬಚ್ಚಲು ಗುಂಡಿ
• ಮೀನು ಕೃಷಿ ಕೊಳ
• ಕಂದಕ ಬದು ನಿರ್ಮಾಣ
• ಕೊಳವೆ ಬಾವಿ ಮರುಪೂರಣ ಘಟಕ
• ತೆರೆದ ಬಾವಿ
• ಅಜೋಲಾ ಘಟಕ
• ಎರೆಹುಳು ಗೊಬ್ಬರ ತೊಟ್ಟಿ
• ಇಂಗು ಗುಂಡಿ ನಿರ್ಮಾಣ
• ಕೃಷಿ ಅರಣ್ಯ
• ತೋಟಗಾರಿಕೆ ಬೆಳೆಗಳು
• ರೇಷ್ಮೆ ಕೃಷಿ
• ಕೋಳಿ ಶೆಡ್, ಆಡು/ಕುರಿ ಶೆಡ್, ಹಂದಿ ಶೆಡ್
ರೈತರು ಕೇವಲ ಒಂದೇ ರೀತಿಯ ಬೆಳೆ ಬೆಳೆದು ನಷ್ಟ ಭವನಿಸುವ ಬದಲು, ನರೇಗಾದಡಿ ಧನಸಹಾಯ ಪಡೆದು ಮಿಶ್ರ ಬೆಳೆಗಳನ್ನು ಬೆಳೆಯಲು ಕೂಡ ಸಾಕಷ್ಟು ಅವಕಾಶವಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವ ಕಾಮಗಾರಿಗೆ ಎಷ್ಟೆಷ್ಟು ಸಹಾಯಧನ.?
• ಕುರಿ/ಮೇಕೆ ಕೊಟ್ಟಿಗೆ : 70 ಸಾವಿರ ರೂಪಾಯಿ
• ಬಚ್ಚಲು ಗುಂಡಿ : 14 ಸಾವಿರ ರೂಪಾಯಿ
• ದನದ ಕೊಟ್ಟಿಗೆ (4 ದನಗಳಿಗೆ) : 57 ಸಾವಿರ ರೂಪಾಯಿ
• ಕೋಳಿ ಶೇಡ್ : 62 ಸಾವಿರ ರೂಪಾಯಿ
• ಮೀನು ಕೃಷಿ ಕೊಳ : 1 ಲಕ್ಷ ರೂಪಾಯಿ
• ಕಂದಕ ಬದು ನಿರ್ಮಾಣ : 35 ಸಾವಿರ ರೂಪಾಯಿ
• ಹಂದಿ ಕೊಟ್ಟಿಗೆ ನಿರ್ಮಾಣ : 87 ಸಾವಿರ ರೂಪಾಯಿ
• ಕೊಳವೆ ಬಾವಿ ಮರುಪೂರಣ ಘಟಕ : 27 ಸಾವಿರ ರೂಪಾಯಿ
• ಎರೆಹುಳು ಘಟಕ : 27 ಸಾವಿರ ರೂಪಾಯಿ
• ತೆರೆದ ಬಾವಿ : 1.50 ಲಕ್ಷ ರೂಪಾಯಿ
• ಅಜೋಲಾ ಘಟಕ : 17 ಸಾವಿರ ರೂಪಾಯಿ
• ಕೃಷಿ ಹೊಂಡ : 77 ಸಾವಿರ ರೂಪಾಯಿ
• ಪೌಷ್ಟಿಕಾಂಶ ಕೈತೋಟ : ಸೀಬೆ, ಕರಿಬೇವು, ನೆಲ್ಲಿ, ನುಗ್ಗೆ, ಸಪೋಟ, ತೆಂಗು ಮತ್ತು ನಿಂಬೆ ಗಿಡಗಳನ್ನು ನಿಮ್ಮ ಕೈತೋಟದಲ್ಲಿ ನೆಟ್ಟರೆ ರೂ. 2,397/- ಗಳನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ನರೇಗಾ ನೆರವು ಪಡೆಯುವುದು ಹೇಗೆ?
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಉದ್ಯೋಗ ಚೀಟಿ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಟುಂಬ ಸದಸ್ಯರ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಜಾಬ್ ಕಾರ್ಡ್ ಪಡೆಯಬಹುದು. ಜಾಬ್ ಕಾರ್ಡ್ ಪಡೆದ ನಂತರ ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡಯಬೇಕು.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!

































