Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈನುಗಾರಿಕೆ ತರಬೇತಿ :-
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಸದರಿ ಹೈನುಗಾರಿಕೆ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ದಿನಕ್ಕೆ 10 ಗಂಟೆಗಳ ಕಾಲ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದು ತಾವು ತಮ್ಮ ಸ್ವಂತ ಉದ್ಯೋಗ ನಡೆಸಲು ಅನುಕೂಲ. ತರಬೇತಿ ಪಡೆದ ನಂತರ ಶಿಬಿರಾರ್ಥಿಗಳಿಗೆ ಸಂಸ್ಥೆಯ ಮತ್ತು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮಾಣಪತ್ರ ನೀಡಲಾಗುವುದು.
ತರಬೇತಿ ಸೇರಲು ಅರ್ಹತೆಗಳು
ಅಭ್ಯರ್ಥಿಯು ಗ್ರಾಮೀಣ ಪ್ರದೇಶವರಾಗಿದ್ದು ಬಿಪಿಎಲ್ / ಅಂತ್ಯೋದಯ / ಪಿಹೆಚ್ಹೆಚ್ ರೇಷನ್ ಕಾರ್ಡ ಅಥವಾ ನರೇಗಾ ಜಾಬ್ ಕಾರ್ಡ ಹೊಂದಿರಬೇಕು.
ತರಬೇತಿ ಸೇರುವ ಅಭ್ಯರ್ಥಿಗಳು 19 ರಿಂದ 45 ವಯೋಮಿತಿ ಒಳಗಿರಬೇಕು. ತರಬೇತಿ ಸೇರುವವರು ಕೆಳಗೆ ನೀಡಿರುವ ದೂರವಾಣಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಸಂಪರ್ಕಿಸಿ : 9739511914, 9731065632, 7483987824, 9480078829, 9845490323
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೋಳಿ ಸಾಕಾಣಿಕೆ ತರಬೇತಿ
ಗದಗ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ ಗದಗ) ಸಂಸ್ಥೆಯಲ್ಲಿ ಉಚಿತ ಊಟ- ವಸತಿಯೊದಿಗೆ ಕೋಳಿ ಸಾಕಾಣಿಕೆ ತರಬೇತಿ ಜನವರಿ 20ರಿಂದ ಆರಂಭವಾಗಲಿದೆ.
ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಸ್ವ ಸಹಾಯ ಗುಂಪಿನವರು ಮತ್ತು ಸಾಮಾನ್ಯ ಯಾವುದೇ 19 ರಿಂದ 44ರ ವಯಸ್ಸಿನೊಳಗಿನ ಗ್ರಾಮೀಣ ಭಾಗದ ಜನ ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆದವರಿಗೆ ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು, ಬ್ಯಾಂಕ್ ಹಣಕಾಸಿನ ನೆರವಿಗೆ ಕ್ರಮವಹಿಸುವುದು, ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ಅರ್ಜಿ ಸಲ್ಲಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದವರಾಗಿರಬೇಕು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬಿಪಿಎಲ್ ರೇಶನ್ ಕಾರ್ಡ್, ಅಂತ್ಯೋದಯ, ಎಎವೈ ಪಿಎಚ್ಎಚ್, ಆದ್ಯತಾ ಕುಟುಂಬ ರೇಶನ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ಹೊಂದಿರಬೇಕು.
ಎಸ್ಬಿಐ ಆರ್ಸೆಟಿ ಹುಲಕೋಟಿ ಗದಗ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ತುಂಬಿ ನಿರ್ದೇಶಕರು ಆರ್ಸೆಟಿ ಸಂಸ್ಥೆ ಹುಲಕೋಟಿ ಗದಗ, ಕೃಷಿ ವಿಜ್ಞಾನ ಕೇಂದ್ರ ಆವರಣ, ಹುಲಕೋಟಿ ಗದಗ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ : 9480880201
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ




























