Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈನುಗಾರಿಕೆ ತರಬೇತಿ :-
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಸದರಿ ಹೈನುಗಾರಿಕೆ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ದಿನಕ್ಕೆ 10 ಗಂಟೆಗಳ ಕಾಲ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿ ಪಡೆದು ತಾವು ತಮ್ಮ ಸ್ವಂತ ಉದ್ಯೋಗ ನಡೆಸಲು ಅನುಕೂಲ. ತರಬೇತಿ ಪಡೆದ ನಂತರ ಶಿಬಿರಾರ್ಥಿಗಳಿಗೆ ಸಂಸ್ಥೆಯ ಮತ್ತು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮಾಣಪತ್ರ ನೀಡಲಾಗುವುದು.
ತರಬೇತಿ ಸೇರಲು ಅರ್ಹತೆಗಳು
ಅಭ್ಯರ್ಥಿಯು ಗ್ರಾಮೀಣ ಪ್ರದೇಶವರಾಗಿದ್ದು ಬಿಪಿಎಲ್ / ಅಂತ್ಯೋದಯ / ಪಿಹೆಚ್ಹೆಚ್ ರೇಷನ್ ಕಾರ್ಡ ಅಥವಾ ನರೇಗಾ ಜಾಬ್ ಕಾರ್ಡ ಹೊಂದಿರಬೇಕು.
ತರಬೇತಿ ಸೇರುವ ಅಭ್ಯರ್ಥಿಗಳು 19 ರಿಂದ 45 ವಯೋಮಿತಿ ಒಳಗಿರಬೇಕು. ತರಬೇತಿ ಸೇರುವವರು ಕೆಳಗೆ ನೀಡಿರುವ ದೂರವಾಣಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ನೋಂದಣಿಗೆ ಸಂಪರ್ಕಿಸಿ : 9739511914, 9731065632, 7483987824, 9480078829, 9845490323
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೋಳಿ ಸಾಕಾಣಿಕೆ ತರಬೇತಿ
ಗದಗ ಹುಲಕೋಟಿಯ ಆರ್ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ ಗದಗ) ಸಂಸ್ಥೆಯಲ್ಲಿ ಉಚಿತ ಊಟ- ವಸತಿಯೊದಿಗೆ ಕೋಳಿ ಸಾಕಾಣಿಕೆ ತರಬೇತಿ ಜನವರಿ 20ರಿಂದ ಆರಂಭವಾಗಲಿದೆ.
ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು, ಸ್ವ ಸಹಾಯ ಗುಂಪಿನವರು ಮತ್ತು ಸಾಮಾನ್ಯ ಯಾವುದೇ 19 ರಿಂದ 44ರ ವಯಸ್ಸಿನೊಳಗಿನ ಗ್ರಾಮೀಣ ಭಾಗದ ಜನ ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆದವರಿಗೆ ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು, ಬ್ಯಾಂಕ್ ಹಣಕಾಸಿನ ನೆರವಿಗೆ ಕ್ರಮವಹಿಸುವುದು, ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ಅರ್ಜಿ ಸಲ್ಲಿಸಬೇಕು ಮತ್ತು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದವರಾಗಿರಬೇಕು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬಿಪಿಎಲ್ ರೇಶನ್ ಕಾರ್ಡ್, ಅಂತ್ಯೋದಯ, ಎಎವೈ ಪಿಎಚ್ಎಚ್, ಆದ್ಯತಾ ಕುಟುಂಬ ರೇಶನ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಇವುಗಳಲ್ಲಿ ಯಾವುದಾದರು ಒಂದನ್ನು ಹೊಂದಿರಬೇಕು.
ಎಸ್ಬಿಐ ಆರ್ಸೆಟಿ ಹುಲಕೋಟಿ ಗದಗ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ತುಂಬಿ ನಿರ್ದೇಶಕರು ಆರ್ಸೆಟಿ ಸಂಸ್ಥೆ ಹುಲಕೋಟಿ ಗದಗ, ಕೃಷಿ ವಿಜ್ಞಾನ ಕೇಂದ್ರ ಆವರಣ, ಹುಲಕೋಟಿ ಗದಗ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ : 9480880201
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!
- Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಆಭರಣ ಪ್ರಿಯರಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಒಂದೇ ಸಾಲಿನಲ್ಲಿ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ
- ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. ಏಡ್ಸ್ ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು’ರತ್ನ’ ಅವರೇ ಇಟ್ಟುಕೊಳ್ಳಲಿ ಎಂದ ಡಿಸಿಎಂ ಡಿಕೆಶಿ
- ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ, ನಾನು ಹೇಳಿದ್ದು ನನ್ನ ಪ್ರಕಾರ ಸರಿ ಎಂದ ಕಮಲ್ ಹಾಸನ್