Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ.
ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೊಸ ನಿಯಮಗಳೇನು.?
ರೈತರನ್ನು ಹೊರತುಪಡಿಸಿ ಭೂಮಿ ಅಥವಾ ಆವರಣಗಳ ಮಾಲೀಕ ಅಥವಾ ಅನುಷ್ಠಾನ ಏಜೆನ್ಸಿಯು ಕೊರೆಬಾವಿ ಅಥವಾ ಕೊಳವೆಬಾವಿ ತೋಡುವ ಮೊದಲು ಕನಿಷ್ಠ 15 ದಿನ ಮುಂಚೆ ಸ್ಥಳೀಯ ಪ್ರಾಧಿಕಾರದ ಅಧಿಕಾರಿ ಅಥವಾ ನಗರ ಸ್ಥಳೀಯ ಸಂಸ್ಥೆಗೆ ಲಿಖಿತ ರೂಪದಲ್ಲಿ ತಿಳಿಸಬೇಕು.
ವಿಫಲಗೊಂಡ ಅಥವಾ ಅಪೂರ್ಣವಾಗಿ ಕೊರೆಸಲಾದ ಕೊಳವೆ ಬಾವಿಗಳನ್ನು 24 ಗಂಟೆಯೊಳಗೆ ಮುಚ್ಚಬೇಕು. ಮುಚ್ಚಿರುವ ಕುರಿತು ಛಾಯಾಚಿತ್ರದೊಂದಿಗೆ ಪ್ರಾಧಿಕಾರಕ್ಕೆ ತಿಳಿಸಬೇಕು. ವಿಫಲವಾದ ಕೊಳವೆಬಾವಿ ತಪಾಸಣೆ ಹಾಗೂ ಮೇಲ್ವಿಚಾರಣೆಗಾಗಿ ಪ್ರತಿಯೊಂದು ಸ್ಥಳೀಯ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಅಥವಾ ಮಂಡಳಿಗಳ ಒಬ್ಬ ಅಧಿಕಾರಿಯನ್ನು ಗೊತ್ತುಪಡಿಸಲು ಕಾಯ್ದೆಯಲ್ಲಿ ಸೂಚಿಸಲಾಗಿದೆ.
MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?
ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು.?
ಸ್ಥಳೀಯ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆಗಳ ಅನುಮತಿ ಪಡೆಯದೆ ಬೋರ್ವೆಲ್ ಕೊರೆಸಿದರೆ ಹಾಗೂ ನಿಬಂಧನೆಗಳನ್ನು ಉಲ್ಲಂಘಿಸಿದಲ್ಲಿ ಮೂರು ತಿಂಗಳ ಕಾರಾಗೃಹ ವಾಸ ಹಾಗೂ ದಂಡ ಪಾವತಿಸಬೇಕಾಗುತ್ತದೆ.
ಭೂ ಮಾಲೀಕ ಮಾತ್ರವಲ್ಲದೆ, ಅನುಷ್ಠಾನ ಏಜೆನ್ಸಿಗಳೂ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಭೂ ಮಾಲೀಕರು, ಏಜೆನ್ಸಿಗಳಿಗೆ ಅಲ್ಲದೆ, ಕೊಳವೆಬಾವಿ ಕೊರೆಸುವಲ್ಲಿ ಮತ್ತು ನಿಷ್ಕ್ರಿಯ ಕೊಳವೆಬಾವಿ ನಿರ್ವಹಣೆ ಮಾಡುವ ವಿಚಾರದಲ್ಲಿ ಸ್ಥಳೀಯ ಪ್ರಾಧಿಕಾರಗಳಿಗೂ ಕರ್ತವ್ಯ ನಿಗದಿಪಡಿಸಲಾಗಿದೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Rate Today : ಭಾರೀ ಇಳಿಕೆ ಕಂಡಿದ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್ – ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- Govt Updates : ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ನೀವು ಈ ‘ಕಾರ್ಡ್’ ಹೊಂದಿದ್ದರೆ, ಸರ್ಕಾರದಿಂದ ಈ ಸೌಲಭ್ಯ ನಿಮಗೆ ಸಿಗಲಿದೆ.!
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!