Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?