Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.!
ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ ಬಗ್ಗೆ ಸೋಷಿಯಲ್ ಮೀಡಿಯಾ ‘X’ನಲ್ಲಿ ಪಿಐಬಿ ಸ್ಪಷ್ಟಿಕರಣವನ್ನು ನೀಡಿದ್ದು, ‘ಇಂಥ ಯಾವ ನಿಯಮವನ್ನೂ ಆರ್ಬಿಐ ರೂಪಿಸಿಲ್ಲ. ನಕಲಿ ಸುದ್ದಿಗಳ ಬಗೆಗೆ ಜನರು ಎಚ್ಚರದಿಂದ ಇರಬೇಕು. ಯಾರೂ ವೈರಲ್ ಸುದ್ದಿಗಳನ್ನು ನಂಬಬೇಡಿ’ ಎಂದು ಹೇಳಿದೆ.
Aadhaar Card Updates : ನವೀಕರಣ ಮಾಡದ 10 ವರ್ಷ ಮೇಲ್ಪಟ್ಟ `ಆಧಾರ್ ಕಾರ್ಡ್’ ನಿಷ್ಕ್ರಿಯ ನವೀಕರಿಸುವುದು ಹೇಗೆ.?
ಉಳಿತಾಯ ಖಾತೆಯ ನಿಯಮವೇನು?
ಭಾರತದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಉಳಿತಾಯ ಖಾತೆಗಳನ್ನು ಹೊಂದಿರಬೇಕು ಎನ್ನುವ ಕುರಿತು ಯಾವುದೇ ನಿಯಮವಿಲ್ಲ. ಆದರೆ ಒಂದು ಬ್ಯಾಂಕ್ನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ತೆರೆಯುವಂತಿಲ್ಲ, ತೆರೆಯಲು ಆಗುವುದೂ ಇಲ್ಲ ಕೂಡ. ಆದರೆ, ನೀವು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇಕಾದರೆ ಖಾತೆಗಳನ್ನು ತೆರೆಯಬಹುದು.
ಬ್ಯಾಂಕ್ ಖಾತೆಗಳಲ್ಲಿ ನೀವು ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಬ್ಯಾಂಕ್ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಬ್ಯಾಂಕ್ ನಿಯಮಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಗತ್ಯವಿದ್ದರಷ್ಟೇ ಹೆಚ್ಚುವರಿ ಖಾತೆಗಳನ್ನು ತೆರೆಯಿರಿ ಎನ್ನುವುದು ತಜ್ಞರ ಸಲಹೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹೆಚ್ಚಿನ ಅಕೌಂಟ್ ಇದ್ದರೆ ಆಗುವ ಕಷ್ಟ- ನಷ್ಟಗಳು
ಮೇಲುನೋಟಕ್ಕೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದುವುದು ಅನುಕೂಲ ಅನ್ನಿಸಿದರೂ, ಒಟ್ಟಾರೆಯಾಗಿ ಅವುಗಳ ನಿರ್ವಹಣೆ ಅಷ್ಟು ಸುಲಭಲ್ಲ. ಈ ಅಕೌಂಟ್ಗಳಿಗೆ ವಿವಿಧ ಪೆನಾಲ್ಟಿ, ಶುಲ್ಕ ಇತ್ಯಾದಿ ವಿಧಿಸುವುದರಿಂದ ಕೆಲವು ಸವಾಲು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇಂದು ಹೆಚ್ಚಿನ ಬ್ಯಾಂಕುಗಳು ಸ್ಯಾಲರಿ ಅಕೌಂಟ್ ಅಲ್ಲದ ಸೇವಿಂಗ್ ಬ್ಯಾಂಕ್ ಖಾತೆಗಳಿಗೆ 10,000 ರೂ. ವರೆಗೂ ಮಿನಿಮಮ್ ಬ್ಯಾಲನ್ಸ್ ಮೊತ್ತ ಇರಿಸಬೇಕು ಎಂಬ ನಿಯಮವಿದೆ. ಅಂದರೆ, ತಿಂಗಳಲ್ಲಿ ಒಮ್ಮೆಯಾದರೂ ಖಾತೆಯಲ್ಲಿ ಬ್ಯಾಲನ್ಸ್ ಅಮೌಂಟ್ 10,000 ಇರಬೇಕು.
ಬೇರೆ ಬೇರೆ ಬ್ಯಾಂಕ್ಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಗದಿಯಾಗಿರುತ್ತದೆ. ಅಷ್ಟು ಹಣ ಬ್ಯಾಂಕ್ ಖಾತೆಯಲ್ಲಿ ಇರದೇ ಹೋದರೆ ಆಗ ಬ್ಯಾಂಕ್ ಪೆನಾಲ್ಟಿ ಹಾಕುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚುವರಿ ಶುಲ್ಕದ ತಾಪತ್ರಯ
ಒಂದು ಬ್ಯಾಂಕ್ ಖಾತೆಯಿಂದ ನೀವು ಸತತ ಮೂರು ತಿಂಗಳು ಯಾವುದೇ ವಹಿವಾಟು ನಡೆಸದೇ ಇದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ. ಅದನ್ನು ಮತ್ತೆ ಸಕ್ರಿಯಗೊಳಿಸಬಹುದು. ಆದರೆ, ಹೆಚ್ಚುವರಿ ಶುಲ್ಕ ಇತ್ಯಾದಿ ರಗಳೆಗಳು ಎದುರಾಗುತ್ತವೆ. ಹೀಗಾಗಿ ಹೆಚ್ಚಿನ ಬ್ಯಾಂಕ್ ಅಕೌಂಟ್ಗಳನ್ನು ನಿಭಾಯಿಸುವುದು ಕಷ್ಟವೆ.
ಕೆಲವು ಬ್ಯಾಂಕಿಂಗ್ ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಮತ್ತೆ ಕೆಲವಕ್ಕೆ ಶುಲ್ಕ ಇರುತ್ತದೆ. ಒಂದೊಂದು ಬ್ಯಾಂಕಿನಲ್ಲೂ ಈ ಶುಲ್ಕ ನೀತಿ ಬೇರೆ ಬೇರೆ ರೀತಿ ಇರುತ್ತದೆ. ನೀವು ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಈ ಶುಲ್ಕವನ್ನು ತೆರಬೇಕಾಗುತ್ತದೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?





















