PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ
ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಕೆ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯೋಜನೆಯ ಉದ್ದೇಶ :-
ನಗರ ಭಾಗದಲ್ಲಿ ಇರುವ ಬಡವರಿಗಾಗಿ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಮಂತ್ರಿ ಆವಾಸ್- ನಗರ 2.0 ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಚಾಲನೆ ನೀಡಿದ್ದಾರೆ.
ಈ ಯೋಜನೆಯ ಅಡಿಯಲ್ಲಿ 2.50 ಲಕ್ಷ ರೂಪಾಯಿಗಳನ್ನು ಸರ್ಕಾರದಿಂದ ಸಹಾಯಧನವಾಗಿ ಪಡೆದು ಬಡವರು ಅಥವಾ ಮಧ್ಯಮ ವರ್ಗದ ಕುಟುಂಬದವರು ಹಾಗೂ ಕೆಳಮಧ್ಯಮ ವರ್ಗದ ಕುಟುಂಬದವರು ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಬಹುದು.
ಹಾಗಾದರೆ ಯಾರು ಸಹಾಯಧನ ಪಡೆಯಬಹುದು.?
• ಬಡವರು
• ಮಧ್ಯಮ ವರ್ಗದವರು
• ಕೆಳ ಮಧ್ಯಮ ವರ್ಗದವರು
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಈ ನಿಯಮದಲ್ಲಿ ಬದಲಾವಣೆ :-
• ಈ ಹಿಂದೆ ಹತ್ತು ಸಾವಿರ ರೂಪಾಯಿಗಳ ತಿಂಗಳ ಆದಾಯ ಇರುವವರು ಪ್ರಧಾನಮಂತ್ರಿಯ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ ಈಗ ಈ ಮಿತಿ 15000 ಕ್ಕೆ ಏರಿಕೆಯಾಗಿದೆ.
• ನಿಮ್ಮ ಹೆಸರಿನಲ್ಲಿ ಮನೆ ಇಲ್ಲದೆ ಇದ್ದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು.
• ಕೇಂದ್ರ ಸರ್ಕಾರ ಈ ಯೋಜನೆಗಾಗಿ 2.30 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.
• ಮೊದಲನೇ ಹಂತದಲ್ಲಿ 1.18 ಕೋಟಿ ಮನೆ ನಿರ್ಮಾಣದ ಕನಸು ಸರ್ಕಾರದಾಗಿತ್ತು. ಆದರೆ 85.5 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವಲ್ಲಿ ಸಫಲವಾಗಿದೆ.
• ಎರಡನೇ ಹಂತದಲ್ಲಿ ಒಂದು ಲಕ್ಷ ಮನೆಗಳನ್ನು ನಗರ ಭಾಗದಲ್ಲಿ ನಿರ್ಮಾಣ ಮಾಡಿಕೊಳ್ಳಲು 2.50 ಲಕ್ಷ ರೂಪಾಯಿಗಳನ್ನು ಸಹಾಯಧನವಾಗಿ ಕೊಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಕೇಂದ್ರ ಸರ್ಕಾರದ pmay-urban.gov.in ಈ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ವಿಳಾಸ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ಭೂಮಿ ಹೊಂದಿದ್ದರೆ ಅದಕ್ಕೆ ಸಂಬಂಧಪಟ್ಟ ದಾಖಲೆ
• ಬ್ಯಾಂಕ್ ಖಾತೆಯ ವಿವರ
- ಕೈಯಲ್ಲಿ ತೆಂಗಿನ ಕಾಯಿ ಹಿಡಿದು `ಬೋರ್ ವೆಲ್ ಪಾಯಿಂಟ್’ ಗುರುತಿಸಬಹುದಾ? ವಿಜ್ಞಾನ ಹೇಳುವ ಈ ಸತ್ಯ ತಿಳಿಯಿರಿ.!
- ಚಿಕನ್ನ ಈ ಭಾಗಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ, ಭಾರೀ ಡೇಂಜರ್!
- Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
- ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!
- ರಾತ್ರಿ ಮಲಗಿದ ಬಳಿಕ ಬೆವರುವುದು, ಕುತ್ತಿಗೆಯ ಹತ್ತಿರ ದಪ್ಪಗಾಗುವುದು, ಇವೆಲ್ಲಾ ಬ್ಲಡ್ ಕ್ಯಾನ್ಸರ್ ಲಕ್ಷಣಗಳು!
- ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!
- ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು
- Cancer : ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!
- Horoscope Today : 09 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅತ್ತೆಯಿಂದಲೇ ವೇಶ್ಯಾವಾಟಿಕೆಗೆ ಒತ್ತಾಯ ಆರೋಪ, ನಿತ್ಯ ಕಿರುಕುಳಕ್ಕೆ ಸೊಸೆ ಆತ್ಮಹ*ತ್ಯೆ!
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣಗಳೇನು.? ಇದೇ ನೋಡಿ ವೈದ್ಯರು ಹೇಳುವ ಪ್ರಮುಖ ಕಾರಣ




































