Honey Bee Farming Subsidy : ನಮಸ್ಕಾರ ಸ್ನೇಹಿತರೇ, ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಜೇನು ಕೃಷಿ ಮಾಡಲು ಎಷ್ಟು ಸಹಾಯಧನ ಸಿಗುತ್ತದೆ.? ಜೇನು ಸಾಕಣೆಯಿಂದ ರೈತರಿಗಾಗುವ ಲಾಭವೇನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಜೇನು ಕೃಷಿಗೆ (Bee Farming) ದೊಡ್ಡ ಮಟ್ಟದ ಬಂಡವಾಳ ಬೇಡ. ಕಡಿಮೆ ಬಂಡವಾಳದಲ್ಲಿ ಬಂಪರ್ ಆದಾಯ ಪಡೆಯುವ ವಿಶಿಷ್ಠ ಉಪ ಕಸುಬು ಇದು. ಜೇನು ಪ್ರಕೃತಿದತ್ತವಾಗಿ ಸೃಜಿಸುವ ಉತ್ಪನ್ನವಾದ್ದರಿಂದ ಇದಕ್ಕೆ ಯಾವುದೇ ರೀತಿಯ ನಿರ್ಧಿಷ್ಟ ಸ್ಥಳವೂ ಬೇಡ. ಜೇನಿಗೆ ಮಕರಂದ ಸವಿಯಲು ಪೂರಕವಾದ ಸ್ಥಳವಾದರೆ ಸಾಕು. ರೈತರು ಜಮೀನಿನ ಒಂದು ಭಾಗದಲ್ಲೇ ಇತರ ಕೃಷಿಯ ಜೊತೆಗೆ ಜೇನು ಸಾಕಾಣಿಕೆಯನ್ನು ನಡೆಸಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಜೇನು ಸಾಕಾಣಿಕೆಯನ್ನು ಕೃಷಿ ಜತೆಗೆ ಉಪ ಕಸುಬನ್ನಾಗಿ ಮಾಡಿಕೊಂಡಿರುವ ಹಲವರು ವರ್ಷಕ್ಕೆ ಲಕ್ಷ ಲಕ್ಷ ಗಳಿಸುತ್ತಿರುವ ನಿದರ್ಶನಗಳಿವೆ. ತೀರಾ ಸಣ್ಣ ಮಟ್ಟದಲ್ಲಿ ಅಂದರೆ 5ರಿಂದ 10 ಜೇನು ಪೆಟ್ಟಿಗೆ ಇಟ್ಟುಕೊಂಡಿರುವವರು ಕೂಡ ಹೆಚ್ಚು ಪರಿಶ್ರಮವಿಲ್ಲದೆ ತಿಂಗಳಿಗೆ ಐದಾರು ಸಾವಿರ ರೂಪಾಯಿ ಗಳಿಸುವವರಿದ್ದಾರೆ.
ರೈತರಿಗೆ ಬಂಪರ್ ಇಳುವರಿ
ಜೇನು ಸಾಕಣೆಯಿಂದ ನೇರ ಆದಾಯ ಮಾತ್ರವಲ್ಲ, ಜೇನು ಪರಾಗಸ್ಪರ್ಶದಿಂದ ಬೆಳೆಯ ಇಳುವರಿ ಹೆಚ್ಚಿಸಿಕೊಳ್ಳುವ ಮೂಲಕ ಪರೋಕ್ಷ ಆದಾಯವನ್ನೂ ಗಳಿಸಬಹುದು. ಜೇನುನೊಣಗಳು ಪರಾಗಸ್ಪರ್ಶ ಕ್ರಿಯೆಗೆ ಸಹಾಯ ಮಾಡುವುದರಿಂದ ಬೆಳೆ ಇಳುವರಿ ಹೆಚ್ಚಾಗುತ್ತದೆ. ಜೇನುನೊಣಗಳ ಪರಾಗ ಸ್ಪರ್ಶದಿಂದ ವಿವಿಧ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಅಡಿಕೆ ಇಳುವರಿಯಲ್ಲಿ ಶೇ.20, ಟೊಮೆಟೋ ಬೆಳೆಯಲ್ಲಿ ಶೇ.25, ದ್ರಾಕ್ಷಿ ಬೆಳೆಯಲ್ಲಿ ಶೇ.35, ಸೌತೆ, ಕುಂಬಳ, ಸೀಬೆಯಲ್ಲಿ ಶೇ.40 ಹಾಗೂ ಕಲ್ಲಂಗಡಿ ಬೆಳೆಯಲ್ಲಿ ಶೇ.80ರಷ್ಟು ಅಧಿಕ ಇಳುವರಿ ಪಡೆಯಬಹುದಾಗಿದೆ. ಅಷ್ಟೇ ಅಲ್ಲದೇ ಏಲಕ್ಕಿ, ನಿಂಬೆ, ತರಕಾರಿ, ಹೂವು, ಔಷಧಿ ಹಾಗೂ ಸುಗಂಧ ದ್ರವ್ಯ ಬೆಳೆಗಳೂ ಸಹ ಪರಾಗ ಸ್ಪರ್ಶದಿಂದ ಲಾಭದಾಯಕ ಪ್ರಯೋಜನ ಹೊಂದಲಿವೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸರ್ಕಾರದಿಂದ ಸಿಗುವ ಸವಲತ್ತುಗಳು
ಜೇನು ಸಾಕಾಣಿಕೆಗೆ ಸರ್ಕಾರದಿಂದಲೂ ಬಹಳಷ್ಟು ಸವಲತ್ತುಗಳಿವೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ರಾಷ್ಟ್ರೀಯ ಜೇನು ಮಂಡಳಿ (National Honey Board) ನಬಾರ್ಡ್ ಸಹಯೋಗದೊಂದಿಗೆ ಭಾರತದಲ್ಲಿ ಜೇನುಸಾಕಣೆಗೆ ಹಣಕಾಸು ಒದಗಿಸುತ್ತಿದೆ.
ಜೇನು ತುಪ್ಪ ಸಂಸ್ಕರಣೆ ಘಟಕ ನಿರ್ಮಾಣಕ್ಕೂ ನೆರವು ಕಲ್ಪಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಖಾದಿ ಆಯೋಗವೂ ಜೇನು ಕೃಷಿಗೆ ಬಹಳ ದೊಡ್ಡಮಟ್ಟದಲ್ಲಿಯೇ ನೆರವು ನೀಡುತ್ತಿದೆ. ಬೆಳೆಗಳ ಇಳುವರಿ ಹೆಚ್ಚಳಕ್ಕೆ ಜೇನು ಸಾಕಣೆ ಅತ್ಯಮೂಲ್ಯವಾಗಿ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಜೇನು ಕೃಷಿಗೆ ಸಾಕಷ್ಟು ನೆರವು ನೀಡುತ್ತಿದೆ.
ತೋಟಗಾರಿಕಾ ಇಲಾಖೆ ನೆರವು
ಜೇನು ಸಾಕಾಣಿಕೆಗೆ ಪೋತ್ಸಾಹ ನೀಡಲು ತೋಟಗಾರಿಕೆ ಇಲಾಖೆ ಕೋಟಿ ಕೋಟಿ ಅನುದಾನ ಮೀಸಲಿಡುತ್ತದೆ. ಮಧುವನ ಹಾಗೂ ಜೇನು ಸಾಕಾಣಿಕೆ ಅಭಿವೃದ್ಧಿ ಯೋಜನೆಯಡಿ ಶೇ.75ರಂತೆ 3,375 ರೂಪಾಯಿಗಳ ಸಹಾಯಧನ ನೀಡಲಾಗುತ್ತಿದೆ. ಜೇನು ಸಾಕಣೆ ಮಾಡುವ ಸಣ್ಣ ರೈತರಿಗೆ ತೋಟಗಾರಿಕೆ ಇಲಾಖೆ ಶೇ.75 ಸಬ್ಸಿಡಿ ನೀಡುತ್ತಿದೆ. ಎಸ್ಸಿ-ಎಸ್ಟಿ ಸಮುದಾಯದವರಿಗೆ ಶೇ.90 ಸಹಾಯಧನದ ಸೌಲಭ್ಯ ಇದೆ.
Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಜಮೀನು ಹೊಂದಿರುವ ರೈತರಿಗೆ ಗರಿಷ್ಟ 10 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟಾಂಡ್ ಖರೀದಿಗೆ ಸಹಾಯಧನ ಲಭ್ಯವಿದ್ದರೆ, ಜಮೀನು ರಹಿತ ಕುಟುಂಬಗಳಿಗೆ ಗರಿಷ್ಟ 4 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟಾಂಡ್ ಖರೀದಿಸಲು ಇಲಾಖೆ ವತಿಯಿಂದ ಸಹಾಯಧನ ಸಿಗಲಿದೆ.
ಜೇನುಕೃಷಿಯನ್ನು ಅಳವಡಿಸಿಕೊಳ್ಳುವುದರಿಂದ ರೈತರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಲ್ಲದೇ ಕೃಷಿಕರಲ್ಲದವರೂ ಸಹ ಜೇನುಕೃಷಿಯನ್ನು ನಡೆಸಬಹುದು. ತಾಲ್ಲೂಕು ತೋಟಗಾರಿಕೆ ಇಲಾಖೆಯ ಮೂಲಕ ಸರ್ಕಾರದ ಸಹಾಯಧನ ಪಡೆಯಬಹುದಾಗಿದೆ.
ಜೇನು ಕೃಷಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ : 9620736384, 0816-2211808
- ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?
- ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್ ಸೂಚನೆ
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules





























