Yashaswini Card : ನಮಸ್ಕಾರ ಸ್ನೇಹಿತರೇ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ.
ಬೇಕಾಗುವ ಅಗತ್ಯ ದಾಖಲೆಗಳೇನು.?
ನವೀಕರಣ ಮಾಡಲು :-
• ಯಶಸ್ವಿನಿ ಐಡಿ ಕಾರ್ಡು,
• ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು)
ಹೊಸದಾಗಿ ನೋದಾಯಿಸಲು :-
• ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.
• ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,
• ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
• ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.
ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ




























